ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ ಹತ್ಯೆ ಪ್ರಕರಣ : ಪತ್ನಿ-ಪುತ್ರಿ ವಿರುದ್ಧ ದೂರು ದಾಖಲು, ಪತ್ನಿಯ ಬಂಧನ

ಬೆಂಗಳೂರು : ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಮತ್ತು ಪುತ್ರಿಯ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ನಂತರ ಪತ್ನಿ ಪಲ್ಲವಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಓಂ ಪ್ರಕಾಶ ಅವರ ಪುತ್ರ ಕಾರ್ತಿಕೇಶ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ, ಸಹೋದರಿ ಕೃತಿ ವಿರುದ್ಧ ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ಬಿಎನ್‌ಎಸ್‌ … Continued

ಮಾಜಿ ಪೊಲೀಸ್‌ ಮುಖ್ಯಸ್ಥ ಓಂ ಪ್ರಕಾಶ ಕೊಲೆ ಪ್ರಕರಣ : ತನಿಖಾಧಿಕಾರಿಗಳ ಎದುರು ಕೊಲೆಯ ವಿವರ ಬಾಯ್ಬಿಟ್ಟ ಪತ್ನಿ…!?

ಬೆಂಗಳೂರು : ಭಾನುವಾರ ಬೆಂಗಳೂರಿನ ಎಚ್‌ಎಸ್‌ ಆರ್‌ ಲೇಔಟ್‌ನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಕರ್ನಾಟಕದ ಮಾಜಿ ಪೊಲೀಸ್ ಮುಖ್ಯಸ್ಥ ಓಂ ಪ್ರಕಾಶ, ಅಂದು ಮಧ್ಯಾಹ್ನ ತಮ್ಮ ಪತ್ನಿಯೊಂದಿಗೆ ಜಗಳವಾಡಿದ್ದರು. ಅದು ವಿಕೋಪಕ್ಕೆ ಹೋಗಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಜಗಳದಲ್ಲಿ, ಅವರು ಓಂ ಪ್ರಕಾಶ ಅವರ ಮೇಲೆ ಮೆಣಸಿನ ಪುಡಿ ಎಸೆದು, … Continued