ಹೀಗಾದ್ರೆ ಇಂಡಿಯಾ ಮೈತ್ರಿಕೂಟ ವಿಸರ್ಜಿಸುವುದು ಒಳಿತು…: ದೆಹಲಿ ಚುನಾವಣೆಯಲ್ಲಿ ಎಎಪಿ-ಕಾಂಗ್ರೆಸ್ ಪ್ರತ್ಯೇಕ ಸ್ಪರ್ಧೆ ಬಗ್ಗೆ ಒಮರ್ ಅಬ್ದುಲ್ಲಾ
ನವದೆಹಲಿ: ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಾಯಕತ್ವ ಅಥವಾ ಕಾರ್ಯಸೂಚಿಯ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಮತ್ತು ಕಳೆದ ವರ್ಷ ಸಂಸತ್ತಿನ ಚುನಾವಣೆಗಾಗಿ ಇಂಡಿಯಾ ಮೈತ್ರಿಕೂಟ ರಚಿಸಿದ್ದರೆ ಅದನ್ನು ವಿಸರ್ಜಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ. ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಿರುವ ದೆಹಲಿ ವಿಧಾನಸಭಾ … Continued