ಜ್ಞಾನವಾಪಿ ಮಸೀದಿ ವಿವಾದ: ಶಿವಲಿಂಗ ಪತ್ತೆಯಾದ ಸ್ಥಳದ ರಕ್ಷಣೆ ವಿಸ್ತರಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗದ ಕುರಿತು ಯಥಾಸ್ಥಿತಿ ಕಾಪಾಡುವುದಾಗಿ ಹಿಂದೂ ಮತ್ತು ಮುಸ್ಲಿಂ ಅರ್ಜಿದಾರರಿಬ್ಬರೂ ಒಪ್ಪಿಕೊಂಡ ಬಳಿಕ, ಈ ನಿರ್ದಿಷ್ಟ ಸ್ಥಳವನ್ನು ರಕ್ಷಿಸುವಂತೆ ಮೇ ತಿಂಗಳಲ್ಲಿ ನೀಡಿದ್ದ ತನ್ನ ಆದೇಶವನ್ನು ಸುಪ್ರೀಂಕೋರ್ಟ್ ಶುಕ್ರವಾರ ವಿಸ್ತರಿಸಿದೆ. ಶಿವಲಿಂಗ ಪತ್ತೆಯಾಗಿರುವ ಸ್ಥಳವನ್ನು ಕಾಪಾಡಬೇಕೆಂದು ಸುಪ್ರೀಂಕೋರ್ಟ್ ಮೇ ತಿಂಗಳಿನಲ್ಲಿ ನೀಡಿದ್ದ ಆದೇಶವು ನವೆಂಬರ್ 12ರಂದು ಅಂತ್ಯಗೊಳ್ಳಲಿದೆ … Continued