ಬೆಳಗಾವಿ: ನಾಳೆ ಅತ್ಯಾಧುನಿಕ ಇ-ಗ್ರಂಥಾಲಯ, ವಿಕಲಚೇತನರಿಗಾಗಿ ವಿಶೇಷ ಉದ್ಯಾನವನ ಲೋಕಾರ್ಪಣೆ ಮಾಡಲಿರುವ ಸಿಎಂ

ಬೆಳಗಾವಿ : ನಗರದ ಶಹಾಪುರದ ಬ್ಯಾಂಕ್ ಆಫ್ ಇಂಡಿಯಾ ಸರ್ಕಲ್ ನಲ್ಲಿ ಶಿವಾಜಿ ಉದ್ಯಾನದ ಹತ್ತಿರ 2.5 ರೂ. ಕೋಟಿ ವೆಚ್ಚದಲ್ಲಿ ಇ- ಗ್ರಂಥಾಲಯ ಗ್ರಂಥಾಲಯ ನಿರ್ಮಾಣ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆಪ್ಟೆಂಬರ್‌ 26 (september 26) ಭಾನುವಾರ ಉದ್ಘಾಟಿಸಲಿದ್ದಾರೆ. ನಗರದ ಶಹಾಪುರದ ಬ್ಯಾಂಕ್ ಆಫ್ ಇಂಡಿಯಾ ಸರ್ಕಲ್ ನಲ್ಲಿ ಶಿವಾಜಿ ಉದ್ಯಾನದ ಹತ್ತಿರವಿರುವ … Continued