ಒಂದು ದೇಶ, ಒಂದು ಚುನಾವಣೆ’ಯಿಂದ ಅಭಿವೃದ್ಧಿಯ ವೇಗಕ್ಕೆ ಹೆಚ್ಚಳ
ಬೆಂಗಳೂರು: ‘ಒಂದು ದೇಶ, ಒಂದು ಚುನಾವಣೆ’ಯಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಭಿಪ್ರಾಯಪಟ್ಟರು. ಗುರುವಾರ ವಿಧಾನಸಭೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ವಿಚಾರವಾಗಿ ಮಾತನಾಡಿದ ಅವರು, ‘ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳು ನಡೆದಲ್ಲಿ ಆಡಳಿತ ಯಂತ್ರದ ಸುಗಮ ಕಾರ್ಯನಿರ್ವಹಣೆ ಸಾಧ್ಯವಾಗಲಿದೆ. ಈ ಚುನಾವಣೆಗಳಿಂದ ಕೆಲವು ವ್ಯತ್ಯಾಸಗಳು ಆಗಬಹುದು. ಆದರೆ, ಒಟ್ಟಾರೆ ದೇಶದ ಪ್ರಗತಿಯ … Continued