ಹೊಳೆಗೆ ಬಿದ್ದ ಕಾರು : ಓರ್ವ ಸಾವು, ಮತ್ತೋರ್ವ ಗಂಭೀರ

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದು ಕೆಳಗೆ ನೀರಿಗೆ ಬಿದ್ದು ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ತಮಿಳುನಾಡಿನ ಹೊಸೂರು ಕೃಷ್ಣಗಿರಿ ಮೂಲದ ಹರಿಪ್ರಸಾದ (44) ಎಂಬವರ ಮೃತಪಟ್ಟಿದ್ದು, ಗಾಯಗೊಂಡ … Continued

ಬೆಳಗಾವಿ: ದೇವಸ್ಥಾನ ಜಾಗದ ವಿಚಾರದಲ್ಲಿ ಎರಡು ಗುಂಪಿನ ಮಧ್ಯೆ ಗಲಾಟೆ, ಓರ್ವ ಹತ್ಯೆ

ಬೆಳಗಾವಿ: ದೇವಸ್ಥಾನದ ಜಾಗದ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಉಂಟಾದ ಘರ್ಷಣೆಯಲ್ಲಿ ಓರ್ವನ ಹತ್ಯೆಯಾಗಿದೆ. ಇಡೀ ಗ್ರಾಮಕ್ಕೆ ಬೆಂಕಿ ಇಡಲಾಗಿದೆ. ಪರಿಣಾಮ ಎರಡು ಕಾರು, ಒಂದು ವಾಟರ್ ಟ್ಯಾಂಕ್ ಲಾರಿ ಮತ್ತು ಒಂದು ಟ್ರಾಕ್ಟರ್‌ ಬೆಂಕಿಗೆ ಆಹುತಿಯಾಗಿದೆ. ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಅನೇಕ ವರ್ಷಗಳಿಂದ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇದ್ದ ಜಗಳ ಶನಿವಾರ ರಾತ್ರಿ … Continued

ಹೆಂಡತಿ ಜೊತೆ ಜಗಳದ ನಂತರ ಮೂವರು ಮಕ್ಕಳಿಗೆ ಐಸ್ ಕ್ರೀಂನಲ್ಲಿ ಇಲಿ ಪಾಷಾಣ ಬೆರೆಸಿ ನೀಡಿದ ತಂದೆ, ಒಬ್ಬನ ಸಾವು

ಮುಂಬೈ: ಇಲ್ಲಿನ ಮನ್‌ಖುರ್ದ್‌ ಪ್ರದೇಶದಲ್ಲಿ ಐಸ್ ಕ್ರೀಂನಲ್ಲಿ ಇಲಿ ವಿಷವನ್ನು ಬೆರೆಸಿ 27 ವರ್ಷದ ವ್ಯಕ್ತಿ ತನ್ನ ಮೂವರು ಮಕ್ಕಳಿಗೆ ವಿಷ ಉಣಿಸಿದ್ದು, ಅವರಲ್ಲಿ ಒಬ್ಬ ಮೃತಪಟ್ಟಿದ್ದಾನೆ ಹಾಗೂ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 25 ರಂದು ಈ ಘಟನೆ ನಡೆದಿದೆ, ಆದರೆ ಬುಧವಾರ ಸರ್ಕಾರಿ ಸಿಯಾನ್ ಆಸ್ಪತ್ರೆಯಲ್ಲಿ ಆರು … Continued

ಕಾರವಾರ: ಮನೆ ಕುಸಿದು ಓರ್ವ ಸಾವು, ಮತ್ತೊಬ್ಬ ಆಸ್ಪತ್ರೆಗೆ ದಾಖಲು

ಕಾರವಾರ:ಮನೆ ದುರಸ್ತಿ ವೇಳೆ ಗೋಡೆ ಕುಸಿದು ಕಾರ್ಮಿಕನೊಬ್ಬ ಮೃತಪಟ್ಟಿದ್ದು ಇನ್ನೊಬ್ಬ ಕಾರ್ಮಿಕ ಗಂಭೀರ ಗಾಯಗೊಂಡಿರುವ ಘಟನೆ ಕಾರವಾರದ ಸದಾಶಿವಘಡದ ವೈಶ್ಯಾವಾಡಾದಲ್ಲಿ ನಡೆದಿದೆ. ಕಾರವಾರದ ಸದಾಶಿವಗಡದ ವೈಶ್ಯಾವಾಡದಲ್ಲಿ ತುಳಸಿ ಬಾಯಿ ಎಂಬುವವರ ಮನೆ ದುರಸ್ತಿ ವೇಳೆ ಗೋಡೆ ಕುಸಿದಿದೆ. ಘಟನೆಯಲ್ಲಿ ಕಾರ್ಮಿಕ, ಬಾಗಲಕೋಟ ಮೂಲದ ಹುಚ್ಚಪ್ಪ (35) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈತ ಗೋಡೆಯ ಅಡಿಯಲ್ಲೇ ಸಿಲುಕಿಕೊಂಡಿದ್ದ. ತಕ್ಷಣ … Continued

ಸ್ಫೋಟಕ ಇಳಿಸುವಾಗ ಸ್ಫೋಟ, ಒಬ್ಬನ ಸಾವು

ಹಾಸನ: ಸ್ಫೋಟಕ ವಸ್ತುಗಳನ್ನು ಇಳಿಸುವಾಗ ಸ್ಥಳದಲ್ಲೇ ಸ್ಫೋಟ ಸಂಭವಿಸಿದ್ದು ಒಬ್ಬ ಸಾವಿಗೀಡಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹೊಳೆನರಸೀಪುರ ತಾಲ್ಲೂಕಿನ ಚಾಕೇನಹಳ್ಳಿ ಬಳಿ ಸ್ಫೋಟಕಗಳ ಗೋದಾಮು ಇತ್ತು ಎಂದು ಹೇಳಲಾಗಿದ್ದು, ಅಲ್ಲಿಗೆ ಸ್ಫೋಟಕಗಳನ್ನು ಅನ್‌ಲೋಡ್‌ ಮಾಡುವಾಗ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ದೌಡಾಯಿಸಿದ್ದು, ಗೋದಾಮಿನಲ್ಲಿ ಜಿಲೆಟಿನ್‌ ಕಡ್ಡಿ ಸೇರಿದಂತೆ ಇತರ ಸ್ಫೋಟಕ … Continued