ಯಾದಗಿರಿ: ಕಲುಷಿತ ನೀರು ಸೇವಿಸಿ ಮಹಿಳೆ ಸಾವು, 30ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಯಾದಗಿರಿ: ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದ ವರದಿಯಾಗಿದೆ. ಕಲುಷಿತ ನೀರು ಸೇವಿಸಿದ ನಂತರ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಗುರುಮಠಕಲ್‌ ತಾಲೂಕಿನ ಅನಪುರ ಗ್ರಾಮದ ನಿವಾಸಿ 35 ವರ್ಷದ ಸಾವಿತ್ರಮ್ಮ ಎಂಬ ಮಹಿಳೆ ತೆಲಂಗಾಣದ ನಾಯಾಯಣಪೇಟೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ನಸುಕಿನ ಜಾವ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ, … Continued

ಕುಮಟಾ: ಕಾರು ಪಲ್ಟಿಯಾಗಿ ಮಹಿಳೆ ಸಾವು, ಮೂವರಿಗೆ ಗಾಯ

ಕುಮಟಾ :ರಾಷ್ಟ್ರೀಯ ಹೆದ್ದಾರಿ  66ರಲ್ಲಿ ಮೋಟಾರ್ ಕಾರ ಪಲ್ಟಿ ಯಾಗಿ ಮಹಿಳೆಯೊಬ್ಬಳು ಮೃತ ಪಟ್ಟ ಘಟನೆ ಸೋಮವಾರ ನಡೆದ ಬಗ್ಗೆ ವರದಿಯಾಗಿದೆ. ಸೋಮವಾರ ಮಧ್ಯಾಹ್ನ   ವಿಪರೀತ ಸುರಿಯುತ್ತಿರುವ ಮಳೆಯಿಂದ ಕಾರ ಸ್ಕಿಡ್ಡ್ ಆಗಿದೆ ಎನ್ನಲಾಗಿದೆ. ಕಾರು ಮೂರು ಪಲ್ಟಿಯಾಗಿದ್ದರಿಂದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಕಾರಿನಲ್ಲಿದ್ದ ಕಾರಿನಲ್ಲಿ ಇದ್ದ ಮಹಿಳೆ ರಮಾ ಭಟ್ಟ ಎಂಬವರು ಮೃತಪಟ್ಟಿದ್ದು … Continued

ಹೊನ್ನಾವರ ಬಳಿ ಕಾರು-ಬೈಕ್‌ ಡಿಕ್ಕಿ: ಓರ್ವ ಸಾವು, ನಾಲ್ವರಿಗೆ ಗಾಯ

ಹೊನ್ನಾವರ: ಉತತರ ಕನ್ನಡ ಜಿಲ್ಲೆ ಹೊನ್ನಾವರ ಕಾಲೇಜು ಸಮೀಪದ ಮೂರುಕಟ್ಟೆಯ ಬಳಿ ಬೈಕ್ ಮತ್ತು ಆಲ್ಟೊ ಕಾರ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟ ವರದಿಯಾಗಿದೆ. ರಸ್ತೆಯಲ್ಲಿದ್ದ ದನ ತಪ್ಪಿಸಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಾರುತಿ ಆಲ್ಟೊ ಕಾರ್ ಚಾಲಕ ದನ ತಪ್ಪಿಸಲು ಹೋದ ಸಂದರ್ಭದಲ್ಲಿ … Continued