ಒಂದೇ ಕುಟುಂಬದ ಮೂವರು ಸಜೀವ ದಹನ : ಮತ್ತೊಬ್ಬ ಗಂಭೀರ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಬಳಿಯ ಕೆಕೋಡ ಗ್ರಾಮದಲ್ಲಿ ಒಂದೇ ಮನೆಯ ಮೂವರು ಸುಟ್ಟುಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಈ ಘಟನೆ ಶನಿವಾರ ರಾತ್ರಿ ನಡೆದಿದೆ ಎನ್ನಲಾಗಿದ್ದು, ಮತ್ತೊಬ್ಬರು ಗೋಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (63), ಅವರ ಪತ್ನಿ ನಾಗರತ್ನಾ (55), ಹಿರಿಯ … Continued