ಒಂದೇ ಕುಟುಂಬದ ಮೂವರು ಸಜೀವ ದಹನ : ಮತ್ತೊಬ್ಬ ಗಂಭೀರ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಬಳಿಯ ಕೆಕೋಡ ಗ್ರಾಮದಲ್ಲಿ ಒಂದೇ ಮನೆಯ ಮೂವರು ಸುಟ್ಟುಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಈ ಘಟನೆ ಶನಿವಾರ ರಾತ್ರಿ ನಡೆದಿದೆ ಎನ್ನಲಾಗಿದ್ದು, ಮತ್ತೊಬ್ಬರು ಗೋಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (63), ಅವರ ಪತ್ನಿ ನಾಗರತ್ನಾ (55), ಹಿರಿಯ … Continued

ಕೆಜಿಎಫ್‌2 ಸಿನಿಮಾ ವೀಕ್ಷಣೆ ವೇಳೆ ಥಿಯೇಟರ್​ನಲ್ಲೇ ಗುಂಡಿನ ದಾಳಿ: ಯುವಕನಿಗೆ ಗಂಭೀರ ಗಾಯ

ಹಾವೇರಿ : ಶಿಗ್ಗಾವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ಮಂಗಳವಾರ ರಾತ್ರಿ 10:30ರ ಸಮಯದಲ್ಲಿ ‘ಕೆಜಿಎಫ್‌-2’ ಸಿನಿಮಾ ನೋಡುವ ಸಂದರ್ಭ ಕ್ಷುಲ್ಲಕ ಕಾರಣಕ್ಕಾಗಿ ಪ್ರೇಕ್ಷಕರಿಬ್ಬರ ನಡುವೆ ಜಗಳ ನಡೆದು, ಪಿಸ್ತೂಲಿನಿಂದ ಗುಂಡು ಹೊಡೆದಿರುವ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಶಿಗ್ಗಾವಿ ತಾಲ್ಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಸಣ್ಣಕಲ್ಲಪ್ಪ ಶಿವಪುರ (28) ಗುಂಡೇಟು ತಿಂದು ಗಾಯಗೊಂಡ ಪ್ರೇಕ್ಷಕ. ಗಂಭೀರವಾಗಿ … Continued

ಕಾರವಾರ: ಮನೆ ಕುಸಿದು ಓರ್ವ ಸಾವು, ಮತ್ತೊಬ್ಬ ಆಸ್ಪತ್ರೆಗೆ ದಾಖಲು

ಕಾರವಾರ:ಮನೆ ದುರಸ್ತಿ ವೇಳೆ ಗೋಡೆ ಕುಸಿದು ಕಾರ್ಮಿಕನೊಬ್ಬ ಮೃತಪಟ್ಟಿದ್ದು ಇನ್ನೊಬ್ಬ ಕಾರ್ಮಿಕ ಗಂಭೀರ ಗಾಯಗೊಂಡಿರುವ ಘಟನೆ ಕಾರವಾರದ ಸದಾಶಿವಘಡದ ವೈಶ್ಯಾವಾಡಾದಲ್ಲಿ ನಡೆದಿದೆ. ಕಾರವಾರದ ಸದಾಶಿವಗಡದ ವೈಶ್ಯಾವಾಡದಲ್ಲಿ ತುಳಸಿ ಬಾಯಿ ಎಂಬುವವರ ಮನೆ ದುರಸ್ತಿ ವೇಳೆ ಗೋಡೆ ಕುಸಿದಿದೆ. ಘಟನೆಯಲ್ಲಿ ಕಾರ್ಮಿಕ, ಬಾಗಲಕೋಟ ಮೂಲದ ಹುಚ್ಚಪ್ಪ (35) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈತ ಗೋಡೆಯ ಅಡಿಯಲ್ಲೇ ಸಿಲುಕಿಕೊಂಡಿದ್ದ. ತಕ್ಷಣ … Continued