‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಮಿತಿಯಲ್ಲಿ ಅಮಿತ್ ಶಾ, ಅಧೀರ ರಂಜನ್ ಚೌಧರಿ ಸೇರಿ ಏಳು ಸದಸ್ಯರು

ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಾಧ್ಯತೆಯನ್ನು ಪರಿಶೀಲಿಸಲು ರಚಿಸಲಾಗಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಎಂಟು ಮಂದಿ ಸದಸ್ಯರಿದ್ದಾರೆ. ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಅಧ್ಯಕ್ಷ ಹಾಗೂ 15 ನೇ ಹಣಕಾಸು ಆಯೋಗದ ಮಾಜಿ … Continued

ಕರ್ನಾಟಕ ಸೇರಿ 17 ರಾಜ್ಯಗಳಲ್ಲಿ ‘ಒಂದು ರಾಷ್ಟ್ರ ಒಂದು ರೇಷನ್ ಕಾರ್ಡ್’ ವ್ಯವಸ್ಥೆ ಕಾರ್ಯಗತ

ನವ ದೆಹಲಿ: ‘ಒನ್ ನೇಷನ್ ಒನ್ ರೇಷನ್ ಕಾರ್ಡ್ ವ್ಯವಸ್ಥೆಯನ್ನು’ ಹದಿನೇಳು ರಾಜ್ಯಗಳಲ್ಲಿ ಕಾರ್ಯರೂಪಕ್ಕೆ ಬಂದಿದೆ. ಈ ಸುಧಾರಣೆಯನ್ನು ಉತ್ತರಾಖಂಡ ಪೂರ್ಣಗೊಳಿಸಿದೆ. ಒನ್ ನೇಷನ್ ಒನ್ ರೇಷನ್ ಕಾರ್ಡ್ ವ್ಯವಸ್ಥೆ ಸುಧಾರಣೆ ಪೂರ್ಣಗೊಳಿಸುವ ರಾಜ್ಯಗಳು ಗ್ರಾಸ್ ಸ್ಟೇಟ್ ಡಿಸ್ಟ್ರಿಕ್ಟ್ ಪ್ರಾಡಕ್ಟ್ (ಜಿಎಸ್ ಡಿಪಿ) ಶೇ.0.25ರಷ್ಟು ಹೆಚ್ಚುವರಿ ಸಾಲ ಪಡೆಯಲು ಅರ್ಹತೆ ಪಡೆಯುತ್ತವೆ. ಇದರ ಪ್ರಕಾರ, ಈ … Continued

ಒಂದು ರಾಷ್ಟ್ರ ಒಂದು ಚುನಾವಣೆ ಆರ್‌ಎಸ್‌ಎಸ್ ಅಜೆಂಡಾವಲ್ಲ : ಕಾಗೇರಿ

ಬೆಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆ ಆರ್‌ಎಸ್‌ಎಸ್ ಅಜೆಂಡಾವೂ ಅಲ್ಲ, ಪ್ರಧಾನಿ ಮೋದಿಯವರ ಅಜೆಂಡಾವೂ ಅಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ವಿಧಾನಸಭೆಯ ತಮ್ಮ ಕೊಠಡಿಯಲ್ಲಿ ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡಿದ ಅವರು, ಸಂಸತ್ತಿನ ಸ್ಥಾಯಿ ಸಮಿತಿ ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ಹಿಂದೆಯೇ ಪ್ರಸ್ತಾಪಿಸಿತ್ತು. ಹಾಗೆಯೇ ಮಾಜಿ ರಾಷ್ಟ್ರಪತಿ ದಿ. ಪ್ರಣಬ್ … Continued