ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಅರಣ್ಯ ವಲಯದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಕಂಚುಕಲ್ಲು ದುರ್ಗಾ ಗ್ರಾಮದ ಕಿನ್ನಿ (60) ಎಂಬವರು ಕಾಡಾನೆ ದಾಳಿಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ … Continued