ವಾರದಲ್ಲಿ ಸರ್ಕಾರಕ್ಕೆ ಮೇಕೆದಾಟು ಯೋಜನೆ ವರದಿ ಸಲ್ಲಿಕೆ ಸಾಧ್ಯತೆ

posted in: ರಾಜ್ಯ | 0

ರಾಮನಗರ: ಕುಡಿಯುವ ನೀರಿನ ಪ್ರಮುಖ ಯೋಜನೆಯಾಗಿರುವ ಮೇಕೆದಾಟು ಯೋಜನೆಯಿಂದ ಅರಣ್ಯಪ್ರದೇಶ ಮುಳುಗಡೆಯಾಗಲಿರುವುದರಿಂದ ಅರಣ್ಯ ಇಲಾಖೆಗೆ ಬದಲಿ ಜಾಗಕ್ಕಾಗಿ ಸರ್ವೇ ಮಾಡಿ ಗುರುತಿಸಲಾಗಿದೆ. ಇನ್ನೊಂದು ವಾರದಲ್ಲಿ ಈ ಸಂಬಂಧ ಸರ್ಕಾರಕ್ಕೆ ರಾಮನಗರ ಜಿಲ್ಲಾಡಳಿತ ವರದಿ ಸಲ್ಲಿಸಲಿದೆ. ಮೇಕೆದಾಟು ಯೋಜನೆ ಈ ಬಾರಿ ಜೀವ ಬರುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಯೋಜನೆಯ ಸಂಪೂರ್ಣ ಡಿಪಿಆರ್ … Continued