ವೀಡಿಯೊ..| ದೀಪಾವಳಿಗಾಗಿ ಒಯ್ಯುತ್ತಿದ್ದ ʼಈರುಳ್ಳಿ ಬಾಂಬ್’ ಪಟಾಕಿ ಸ್ಫೋಟ ; ಒಬ್ಬರು ಸಾವು, 6 ಮಂದಿಗೆ ಗಾಯ

ಹೈದರಾಬಾದ್ : ಆಂಧ್ರಪ್ರದೇಶದ ಎಲೂರು ಜಿಲ್ಲೆಯಲ್ಲಿ ಪಟಾಕಿ ಸಿಡಿಸಿದ ಅವಘಡದಲ್ಲಿ ಒಬ್ಬರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೊಬ್ಬರು ದೀಪಾವಳಿ ಹಬ್ಬದ ವಿಶೇಷ ಪಟಾಕಿ-ಈರುಳ್ಳಿ ಬಾಂಬ್‌ಗಳನ್ನು ಸಾಗಿಸುತ್ತಿದ್ದಾಗ ಸ್ಥಳೀಯ ದೇವಸ್ಥಾನದ ಬಳಿಯ ಗುಂಡಿಗೆ ಬೈಕ್ ಡಿಕ್ಕಿ ಹೊಡೆದು ಆ ಈರುಳ್ಳಿ ಬಾಂಬ್‌ಗಳು ಬಿದ್ದು ಸ್ಫೋಟಗೊಂಡಿವೆ. ವರದಿಗಳು ದೀಪಾವಳಿಯ ‘ಈರುಳ್ಳಿ ಬಾಂಬ್‌’ಗಳ ಸ್ಫೋಟದ ಪರಿಣಾಮವು … Continued