ರಾಜ್ಯೋತ್ಸವ ಪ್ರಶಸ್ತಿ : ಆನ್‌ ಲೈನ್‌ ಅರ್ಜಿ ಪ್ರಕ್ರಿಯೆ ಕೈಬಿಟ್ಟ ಸರ್ಕಾರ

ಬೆಂಗಳೂರು: ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕೈಬಿಟ್ಟಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರಾದ 70 ಮಂದಿಯನ್ನು ಇಲಾಖೆಯ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಆಯ್ಕೆ ಮಾಡಲಿವೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಆದರೆ, ಈಗಾಗಲೇ ಇಲಾಖೆಗೆ ಬಂದಿರುವ ಸ್ವಯಂ … Continued

ಜುಲೈ 11ರಿಂದ ಪದವಿ ಕಾಲೇಜು ದಾಖಲಾತಿ ಆರಂಭ: ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಕೆ: ಡಾ. ಅಶ್ವತ್ಥ ನಾರಾಯಣ

ಬೆಂಗಳೂರು: ಪದವಿ ಕಾಲೇಜುಗಳಿಗೆ ಜುಲೈ 11ರಿಂದ 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ ಹಾಗೂ ಎಲ್ಲವೂ ಆನ್ ಲೈನ್ ನಲ್ಲಿ ನಡೆಯಲಿದೆ … Continued

ವಿಕಲಚೇತನರ ಹೊಸ/ನವೀಕರಣ ರಿಯಾಯಿತಿ ಬಸ್ ಪಾಸ್‌ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಹುಬ್ಬಳ್ಳಿ: 2022 ನೇ ಸಾಲಿನ ವಿಕಲಚೇತನರ ಹೊಸ/ನವೀಕರಣ ರಿಯಾಯಿತಿ ಬಸ್ ಪಾಸ್‌ಗಳನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪಡೆಯಲು ಸೇವಾ ಸಿಂಧು ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜನವರಿ 19ರಿಂದ ಪ್ರಾರಂಭವಾಗಿದೆ. ವಿಕಲಚೇತನರ ಹೊಸ/ನವೀಕರಣ ಪಾಸ್‌ಗಳನ್ನು ಪಡೆಯಲು ಸೇವಾ ಸಿಂಧು ಆನ್‌ಲೈನ್ ಪೋರ್ಟಲ್‌ನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಂಬಂಧಪಟ್ಟ ವಿಭಾಗ … Continued