ಗಂಗಾವತಿ | ಆನ್‌ಲೈನ್‌ ಗೇಮ್‌ ಆಡದಂತೆ ಬುದ್ಧಿಮಾತು ಹೇಳಿದಕ್ಕೆ ತಂದೆ-ಅಕ್ಕನನ್ನು ಕೊಲೆಗೈದ ಮಗ ; ತಾಯಿಗೂ ಗಂಭೀರ ಗಾಯ

ಕೊಪ್ಪಳ: ಮೊಬೈಲ್‌ ಗೇಮ್‌ ಆಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಮಗ ತನ್ನ ತಂದೆ-ತಾಯಿ ಹಾಗೂ ಸಹೋದರಿ ಮೇಲೆಯೇ ಚಾಕುವಿನಿಂದ ದಾಳಿ ಮಾಡಿದ್ದು, ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಪಿಯುಸಿ ಓದುತ್ತಿರುವ ಸಾಯಿ ವೆಂಕಟ ಮಣಿದೀಪ (18) ಆರೋಪಿಯಾಗಿದ್ದಾನೆ. ಶನಿವಾರ ರಾತ್ರಿ ಈ ಘಟನೆ … Continued

ಆನ್‌ಲೈನ್ ಗೇಮಿಂಗ್‌ಗೆ ಲಗಾಮು: ಮೇ 1 ರಿಂದ ದೇಶಾದ್ಯಂತ ಕಟ್ಟುನಿಟ್ಟಿನ ನಿಯಮ ಜಾರಿ

ನವದೆಹಲಿ: ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಆನ್‌ಲೈನ್ ಗೇಮಿಂಗ್ ಕ್ಷೇತ್ರವನ್ನು ವ್ಯವಸ್ಥಿತವಾಗಿ ನಿಯಂತ್ರಿಸಲು ಮುಂದಾಗಿರುವ ಕೇಂದ್ರ ಸರ್ಕಾರವು, ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ-2025’ (Promotion and Regulation of Online Gaming Act, 2025)ರ ಅಡಿಯಲ್ಲಿ ಸಿದ್ಧಪಡಿಸಲಾದ ಹೊಸ ನಿಯಮಾವಳಿಗಳನ್ನು ಮೇ 1, 2026 ರಿಂದ ಜಾರಿಗೆ ತಂದಿದೆ. ಈ ಮೂಲಕ ಹಾನಿಕಾರಕ ಆನ್‌ಲೈನ್ … Continued

ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡ ಯುವಕ; ವೀಡಿಯೊ ಮಾಡಿಟ್ಟು ಆತ್ಮಹತ್ಯೆ

ದಾವಣಗೆರೆ: ಆನ್‍ಲೈನ್ ಗೇಮ್‍ನಲ್ಲಿ (Online Game) 18 ಲಕ್ಷ ರೂ. ಹಣ ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಸರಸ್ವತಿ ನಗರದ ಶಶಿಕುಮಾರ (25) ಎಂದು ಗುರುತಿಸಲಾಗಿದೆ. ಈತ ಆನ್‍ಲೈನ್ ಗೇಮ್‍ ಹುಚ್ಚಿಗೆ ಬಿದ್ದು 18 ಲಕ್ಷ ರೂ. ಕಳೆದುಕೊಂಡಿದ್ದ. ಕಳೆದ ಒಂದು ವರ್ಷದಿಂದ ಹಣ ಹಾಕಿ ಆನ್‌ಲೈನ್‌ … Continued

ಪಾರ್ಸೆಲ್‌ ಬಂದಿದೆ ಎಂದು ಮನೆಗೆ ನುಗ್ಗಿ ಮರ ಕತ್ತರಿಸುವ ಯಂತ್ರದಿಂದ ವೃದ್ಧನ ಬರ್ಬರ ಹತ್ಯೆ

ಮಂಡ್ಯ: ಮರ ಕತ್ತರಿಸುವ ಯಂತ್ರದಿಂದ ವೃದ್ಧನನ್ನು ಕತ್ತರಿಸಿ ಬರ್ಬರವಾಗಿ ಹತ್ಯೆಗೈದಿರುವ ಭೀಕರ ಘಟನೆ ಮಂಡ್ಯದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯ ತೋಟದ ಮನೆಗೆ ಒಂಟಿ ಮನೆಗೆ ಮರ ಕತ್ತರಿಸೋ ಯಂತ್ರದ ಜೊತೆ ನುಗ್ಗಿದ ದರೋಡೆಕೋರ ಈ ಘೋರ ಕೃತ್ಯ ಎಸಗಿದ್ದಾನೆ. ಸಾವಿಗೀಡಾದ ವೃದ್ಧನನ್ನು ರಮೇಶ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಯಶೋಧಮ್ಮ … Continued

ಶಿರಸಿ: ಆನ್​ಲೈನ್​​ ಗೇಮ್​​ನಲ್ಲಿ ಸುಮಾರು 65 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಶಿರಸಿ: ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕುಳವೆ ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ. ಶಿರಸಿ ತಾಲೂಕಿನ ಬಾಳೆತೋಟ ನಿವಾಸಿ ವಿಜೇತ ಶಾಂತಾರಾಮ ಹೆಗಡೆ (37) ಆತ್ಮಹತ್ಯೆಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಈತ ಆನ್ … Continued

ಆನ್ಲೈನ್ ಗೇಮ್ ಮೂಲಕ ಕೋಟ್ಯಂತರ ಹಣ ಗೆದ್ದವನ ಕಿಡ್ನ್ಯಾಪ್‌ ಮಾಡಿ 1 ಕೋಟಿ‌ ರೂ. ಬೇಡಿಕೆ ಇಟ್ಟಿದ್ದ ಅಪಹರಣಕಾರರ ಬಂಧನ

ಹುಬ್ಬಳ್ಳಿ: ಆನ್‌ಲೈನ್‌ ಗೇಮ್‌ನಲ್ಲಿ ಹಣ ಗೆದ್ದಿದ್ದ ಹುಬ್ಬಳ್ಳಿಯ ಮಂಟೂರ ರಸ್ತೆಯ ನ್ಯಾಷನಲ್ ಟೌನ್ ನಿವಾಸಿ ಗರೀಬ್ ನವಾಜ್ ಮುಲ್ಲಾ ಅಪಹರಣ‌‌‌ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಗರೀಬ್ ನವಾಜ್ ಮುಲ್ಲಾ ಅವರನ್ನು ಆಗಸ್ಟ್ 6 ರಂದು ಅಪಹರಿಸಿ ಒಂದು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಏಳು ಆರೋಪಿಗಳನ್ನೂ ಹುಬ್ಬಳ್ಳಿ ಪೊಲೀಸರು … Continued