ಗಂಗಾವತಿ | ಆನ್ಲೈನ್ ಗೇಮ್ ಆಡದಂತೆ ಬುದ್ಧಿಮಾತು ಹೇಳಿದಕ್ಕೆ ತಂದೆ-ಅಕ್ಕನನ್ನು ಕೊಲೆಗೈದ ಮಗ ; ತಾಯಿಗೂ ಗಂಭೀರ ಗಾಯ
ಕೊಪ್ಪಳ: ಮೊಬೈಲ್ ಗೇಮ್ ಆಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಮಗ ತನ್ನ ತಂದೆ-ತಾಯಿ ಹಾಗೂ ಸಹೋದರಿ ಮೇಲೆಯೇ ಚಾಕುವಿನಿಂದ ದಾಳಿ ಮಾಡಿದ್ದು, ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಪಿಯುಸಿ ಓದುತ್ತಿರುವ ಸಾಯಿ ವೆಂಕಟ ಮಣಿದೀಪ (18) ಆರೋಪಿಯಾಗಿದ್ದಾನೆ. ಶನಿವಾರ ರಾತ್ರಿ ಈ ಘಟನೆ … Continued