ಸಿಎಸ್ ಹೊರತಾಗಿ ಸಚಿವರು, ಅಧಿಕಾರಿಗಳು ಕೊರೊನಾ ಆದೇಶ, ಹೇಳಿಕೆ ನೀಡುವಂತಿಲ್ಲ; ಸಿಎಂ ಬಿಎಸ್‌ವೈ ಖಡಕ್ ಸೂಚನೆ

ಬೆಂಗಳೂರು : ಕೇಂದ್ರ ಗೃಹ ಮಂತ್ರಾಲಯದ ಮಾದರಿಯಲ್ಲೇ ರಾಜ್ಯದಲ್ಲೂ ಲಾಕ್ ಡೌನ್ ತೆರವುಗೊಳಿಸುವಿಕೆ, ಪುನರಾರಂಭ, ಕಂಟೈನ್ಮೆಂಟ್, ನಿರ್ಭಂಧ ಹೇರುವುದು ಇತ್ಯಾದಿ ಆದೇಶಗಳನ್ನು ಮುಖ್ಯ ಕಾರ್ಯದರ್ಶಿಯವರ ಸಹಿಯಲ್ಲಿ ಆದೇಶ ಹೊರಬರಬೇಕು. ಈ ಬಗ್ಗೆ ಯಾವುದೇ ಸಚಿವರಾಗಲಿ, ಅಧಿಕಾರಿಗಳಾಗಲಿ ಪತ್ರಿಕಾ ಹೇಳಿಕೆ ನೀಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಡಕ್ ಆದೇಶ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ … Continued