ಊಟಿ ಬಳಿ ಕಂದಕಕ್ಕೆ ಬಸ್ ಉರುಳಿ ಬಿದ್ದು 8 ಜನರು ಸಾವು
ಉದಕಮಂಡಲಂ : ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ 55 ಪ್ರವಾಸಿಗರಿದ್ದ ಬಸ್ ಕಣಿವೆಗೆ ಉರುಳಿ ಬಿದ್ದು 8 ಪ್ರವಾಸಿಗರು ಮೃತಪಟ್ಟಿದ್ದು, ಹಲವು ಜನರು ಗಾಯಗೊಂಡಿದ್ದಾರೆ. ನೀಲಗಿರಿ ಬೆಟ್ಟದ ವ್ಯಾಪ್ತಿಯಲ್ಲಿ ಬರುವ ಕೂನೂರು ಬಳಿಯ ಊಟಿ-ಮಟ್ಟುಪಾಳ್ಯಂ ರಸ್ತೆಯ ಘಾಟ್ನಲ್ಲಿ ಹೆಡ್ಪಿನ್ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು … Continued