ಕಾಂಗ್ರೆಸ್ಸಿನವರಿಗೆ ಇಲ್ಲದ ಸಭ್ಯತೆ ಬಿಜೆಪಿಯವರಿಗೆ ಮಾತ್ರ ಯಾಕೆ..? ಸಭ್ಯತೆ ವಿಷಯದಲ್ಲಿ ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ: ಅನಂತಕುಮಾರ ಹೆಗಡೆ

ಶಿರಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇರೆಯವರ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದು ಸರಿ ಎಂದಾದರೆ ನಾನು ಏಕವಚನದಲ್ಲಿ ಮಾತನಾಡಿದ್ದು ಹೇಗೆ ತಪ್ಪಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ಪ್ರಶ್ನಿಸಿದ್ದಾರೆ. ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಹಾಗೂ ಸಿದ್ದರಾಮಯ್ಯ ಅವರಿಗೆ ಇಲ್ಲದ ಸಭ್ಯತೆ ಬಿಜೆಪಿಯವರಿಗೆ ಮಾತ್ರ ಯಾಕೆ ಎಂದು ಕೇಳಿದ್ದಾರೆ.ಸಂಸ್ಕೃತಿ ಹಾಗೂ ಸಭ್ಯತೆ ಬಗ್ಗೆ ಪಾಠ … Continued