ಐಐಟಿ ಮದ್ರಾಸ್ ನಿರ್ದೇಶಕರನ್ನು ‘ಗೋಮೂತ್ರ ತಜ್ಞ’ ಎಂದ ಪ್ರಿಯಾಂಕಾ ಗಾಂಧಿಗೆ 215 ಶಿಕ್ಷಣ ತಜ್ಞರಿಂದ ತೀವ್ರ ತರಾಟೆ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಐಐಟಿ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಅವರನ್ನು “ಗೋಮೂತ್ರ ತಜ್ಞ” ಎಂದು ಕರೆದಿರುವುದಕ್ಕೆ ದೇಶದಾದ್ಯಂತದ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಪಕುಲಪತಿಗಳು ಹಾಗೂ ಮಾಜಿ ಉಪಕುಲಪತಿಗಳನ್ನು ಒಳಗೊಂಡಂತೆ ಒಟ್ಟು 215 ಶಿಕ್ಷಣ ತಜ್ಞರು ಪ್ರಿಯಾಂಕಾ ಗಾಂಧಿ ಅವರಿಗೆ ಬಹಿರಂಗ ಪತ್ರ ಬರೆದು … Continued

ಇದು ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಕುಗ್ಗಿಸುವ ಪ್ರಯತ್ನ ; ರಾಹುಲ್ ವಿರುದ್ಧ 272 ಮಾಜಿ ನ್ಯಾಯಾಧೀಶರು, ಅಧಿಕಾರಿಗಳ ಗುಂಪಿನಿಂದ ಪತ್ರ

ನವದೆಹಲಿ: ಸುಮಾರು 300 ನಿವೃತ್ತ ನ್ಯಾಯಾಧೀಶರು, ಅಧಿಕಾರಿಗಳು, ಮಾಜಿ ಸೇನಾ ಅಧಿಕಾರಿಗಳು ಮತ್ತು ರಾಜತಾಂತ್ರಿಕರ ಗುಂಪು ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ‘ವೋಟ್ ಚೋರಿ’ ಅಭಿಯಾನದ ಅಡಿಯಲ್ಲಿ ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ಕಳಂಕಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದೆ. ಪತ್ರಕ್ಕೆ ಸಹಿ ಮಾಡಿದ 272 ಜನರಲ್ಲಿ 16 ನಿವೃತ್ತ ನ್ಯಾಯಾಧೀಶರು, … Continued

ತಪ್ಪು ಮಾಹಿತಿ ನೀಡಲಾಗಿದೆ : ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಬಹಿರಂಗ ಪತ್ರ ಬರೆದ ಖರ್ಗೆ

ನವದೆಹಲಿ : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನಂತರ ನಡೆದಿರುವ ಭಾರೀ ಚರ್ಚೆಯ ನಡುವೆಯೇ ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯವರಿಗೆ ಪತ್ರ ಬರೆದಿದ್ದು, ನಮ್ಮ ನ್ಯಾಯ ಪತ್ರವನ್ನು ವಿವರಿಸಲು ನಿಮ್ಮನ್ನು ಖುದ್ದಾಗಿ ಭೇಟಿಯಾಗಲು ಸಮಯ ಕೊಡಿ ಎಂದು ಕೇಳಿದ್ದಾರೆ. ಕಾಂಗ್ರೆಸ್‌ ಮೇಲೆ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಸಂಪತ್ತು … Continued