ಆಪರೇಷನ್ ಕಾವೇರಿ : ಸುಡಾನ್​ನಿಂದ ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿಳಿದ 362 ಕನ್ನಡಿಗರು

ನವದೆಹಲಿ: ಕಲಹ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯಡಿ ಶುಕ್ರವಾರ 754 ಜನರನ್ನು ಭಾರತಕ್ಕೆ ಕರೆತರಲಾಗಿದೆ. ಭಾರತೀಯ ವಾಯುಪಡೆಯ C-17 ಹೆವಿ-ಲಿಫ್ಟ್ ವಿಮಾನದಲ್ಲಿ 392 ಜನರು ನವದೆಹಲಿಗೆ ಆಗಮಿಸಿದರೆ, 362 ಭಾರತೀಯರ ಮತ್ತೊಂದು ಬ್ಯಾಚ್ ಅನ್ನು ಬೆಂಗಳೂರಿಗೆ ಕರೆತರಲಾಯಿತು. ಅಧಿಕೃತ ಮಾಹಿತಿಯ ಪ್ರಕಾರ, ದೇಶಕ್ಕೆ ಕರೆತಂದ ಒಟ್ಟು ಭಾರತೀಯರ ಸಂಖ್ಯೆ ಈಗ 1,360 ಆಗಿದೆ. … Continued

ಆಪರೇಶನ್‌ ಕಾವೇರಿ : ಯುದ್ಧಪೀಡಿತ ಸುಡಾನ್‌ನಿಂದ ಈವರೆಗೆ 530 ಭಾರತೀಯರ ಸ್ಥಳಾಂತರ

ನವದೆಹಲಿ: ಆಂತರಿಕ ಯುದ್ಧ ಪೀಡಿತ ಸುಡಾನ್‌ನಿಂದ ಈವರೆಗೆ 530 ಭಾರತೀಯರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ‘ಆಪರೇಷನ್ ಕಾವೇರಿ’ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿತ್ತು. ಹಾಗೂ ಇದಕ್ಕಾಗಿ ನೌಕಾ ಪಡೆಯ ಐಎನ್‌ಎಸ್‌ ಸುಮೇಧಾ ಹಡಗಿ ಹಾಗೂ ವಾಯುಸೇನಯ ವಿಮಾನಗಳನ್ನು ನಿಯೋಜಿಸಲಾಗಿತ್ತು. ಈಗ ಸುಡಾನ್‌ನಲ್ಲಿ ಸಿಕ್ಕಿಬಿದ್ದಿರುವ ಭಾರತೀಯರನ್ನು ಕರೆತರಲು … Continued