ವೀಡಿಯೊ..| ಒಳಗೆ ನುಗ್ಗಿ ಹೊಡೀತಿದ್ದಾರೆ, ದೇವರೇ ನಮ್ಮನ್ನು ಕಾಪಾಡಬೇಕು : ಭಾರತದ ದಾಳಿ ನಂತ್ರ ಸಂಸತ್ತಿಲ್ಲಿ ಕಣ್ಣೀರಿಟ್ಟ ಪಾಕ್‌ ಸಂಸದ-ವೀಕ್ಷಿಸಿ

ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯಾಗಿ ಪಾಕಿಸ್ತಾನದ ಸಂಸತ್ತಿನಲ್ಲಿಯೂ ಭಾರತದ ದಾಳಿಯ ಭೀತಿ ಪ್ರತಿಧ್ವನಿಸಿದೆ. ಭಾರತವು ಪಾಕಿಸ್ತಾನದ ಸಂಸತ್ತಿನ ಅಧಿವೇಶನದಲ್ಲಿ, ಸಂಸದ ಮತ್ತು ಮಾಜಿ ಸೇನಾ ಮೇಜರ್ ತಹೀರ್ ಇಕ್ಬಾಲ್ ಕಣ್ಣೀರಿಟ್ಟರು. ಅದು ಈಗ ವೈರಲ್‌ ಆಗುತ್ತಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತ ಸೇನೆಯ ನಿಖರ ದಾಳಿಯಿಂದ … Continued

ಪಾಕಿಸ್ತಾನ್ ಮುರ್ದಾಬಾದ್ ಎಂದ ಬಾಲಕನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು…

ಶಹಜಹಾನಪುರ : ಪಾಕಿಸ್ತಾನದಲ್ಲಿನ ಭಯೋತ್ಪಾದಕ ಕೇಂದ್ರಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ ವೈಮಾನಿಕ ದಾಳಿಯ ನಂತರ, ಉತ್ತರ ಪ್ರದೇಶದ ಶಹಜಹಾನಪುರ ಜಿಲ್ಲೆಯ ಹಳ್ಳಿಯಲ್ಲಿ ನಡೆದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರದ ಮೇಲೆ ಭಾರತ ನಡೆಸಿದ ವಾಯುದಾಳಿಯ ನಂತರ ಸಾರ್ವಜನಿಕರ ಸಂಭ್ರಮದ ವೇಳೆ ಎಂಟು ವರ್ಷದ … Continued

ಭಾರತದ ದಾಳಿಯಲ್ಲಿ ಉಗ್ರ ಸಂಘಟನೆ ಜೈಷ್ ಮುಖ್ಯಸ್ಥ-ಮುಂಬೈ ದಾಳಿ ಮಾಸ್ಟರ್‌ ಮೈಂಡ್‌ ಮಸೂದ್ ಅಜರ್ 10 ಸಂಬಂಧಿಗಳ ಸಾವು

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ನಡೆಸಿದ ವಾಯುದಾಳಿಯಲ್ಲಿ ತನ್ನ ಕುಟುಂಬದ 10 ಸದಸ್ಯರು ಮತ್ತು ತನ್ನ ನಾಲ್ವರು ಸಹಾಯಕರು ಸಾವಿಗೀಡಾಗಿದ್ದಾರೆ ಎಂದು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಹಾಗೂ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರರ ಮೈಂಡ್‌ ಮೌಲಾನಾ ಮಸೂದ್ ಅಜರ್ ಹೇಳಿಕೊಂಡಿದ್ದಾನೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ … Continued