ಆಪರೇಷನ್ ಸಿಂಧೂರ : ಪಾಕ್ ಪರಮಾಣು ನೆಲೆ ಮೇಲೆ ಭಾರತ ದಾಳಿ ಮಾಡಿತ್ತೇ? ಮಾಜಿ ಸಿಡಿಎಸ್‌ ಹೇಳಿದ್ದೇನು..?

ನವದೆಹಲಿ: ಭಾರತವು ಕಳೆದ ವರ್ಷದ ಆಪರೇಷನ್ ಸಿಂಧೂರ ವೇಳೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಸ್ಕಾರ್ದು ವಾಯುನೆಲೆ ಮೇಲೆ ದಾಳಿ ನಡೆಸಲು ಯೋಜಿಸಿತ್ತು. ಆದರೆ ಕೊನೆಯ ಕ್ಷಣದಲ್ಲಿ ಉಂಟಾದ ಪ್ರತಿಕೂಲ ಹವಾಮಾನದ ಕಾರಣ ಆ ಕಾರ್ಯಾಚರಣೆಯನ್ನು ಕೈಬಿಡಬೇಕಾಯಿತು ಎಂದು ಭಾರತದ ಮಾಜಿ ರಕ್ಷಣಾ ಸಿಬ್ಬಂದಿ (CDS) ಮುಖ್ಯಸ್ಥ ಜನರಲ್ ಅನಿಲ ಚೌಹಾಣ ಬಹಿರಂಗಪಡಿಸಿದ್ದಾರೆ. ನವದೆಹಲಿಯ ವಿವೇಕಾನಂದ … Continued

ʼಆಪರೇಷನ್ ಸಿಂಧೂರʼದಲ್ಲಿ ಭಾರತಕ್ಕೆ ಭಾರಿ ಯಶಸ್ಸು; ತನ್ನ ಸೋಲು ಮುಚ್ಚಿಕೊಳ್ಳಲು ಸುಳ್ಳು ಕಥೆ ಕಟ್ಟಿದ ಪಾಕ್‌ ಸೇನೆ : ನೂರೀನ್ ನಿಯಾಝಿ

ನವದೆಹಲಿ: ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಹೋದರಿ ನೂರೀನ್ ನಿಯಾಝಿ ಅವರು, ಭಾರತದ ‘ಆಪರೇಷನ್ ಸಿಂಧೂರ’ ನಂತರ ಪಾಕಿಸ್ತಾನ ಸೇನೆಯು ತನ್ನ ಯುದ್ಧ ವೈಫಲ್ಯಗಳನ್ನು ಮುಚ್ಚಿಹಾಕಲು ‘ನಕಲಿ ವಿಜಯ ಕಥನ’ (Victory Narrative) ಸೃಷ್ಟಿಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಭಾರತ ಮತ್ತು ಪಾಕಿಸ್ತಾನ ನಡುವೆ ನಾಲ್ಕು … Continued

ಆಪರೇಷನ್ ಸಿಂಧೂರದಲ್ಲಿ ಹುತಾತ್ಮರಾದ 6 ಯೋಧರ ಹೆಸರು ಪ್ರಕಟಿಸಿದ ಕೇಂದ್ರ ಸರ್ಕಾರ

ನವದೆಹಲಿ: ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲು 2025ರ ಮೇ ತಿಂಗಳಲ್ಲಿ ಭಾರತೀಯ ಸೇನೆ ನಡೆಸಿದ್ದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ವೇಳೆ ಹುತಾತ್ಮರಾದ ಆರು ಭಾರತೀಯ ಯೋಧರ ಹೆಸರುಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಮೊದಲ ಬಾರಿಗೆ ಅಧಿಕೃತವಾಗಿ ಪ್ರಕಟಿಸಿದೆ. ಈ ಆರು ಯೋಧರ ಪೈಕಿ ಐವರು ಭಾರತೀಯ ಸೇನೆಗೆ ಹಾಗೂ … Continued

ಆಪರೇಷನ್ ಸಿಂಧೂರ ; ಪಾಕ್‌ಗೆ ಬೆಂಬಲಿಸಿದ ಟರ್ಕಿ : ಭಾರತದಿಂದ ಹೊರದಬ್ಬಿದ ಒಂದೇ ದಿನದಲ್ಲಿ ಟರ್ಕಿ ಕಂಪನಿಗೆ ₹4700 ಕೋಟಿ ನಷ್ಟ !

ನವದೆಹಲಿ : ಟರ್ಕಿಯ ವಿಮಾನಯಾನ ಸೇವಾ ಸಂಸ್ಥೆಯಾದ ‘ಸೆಲೆಬಿ ಏವಿಯೇಷನ್’ (Celebi Aviation) ಭಾರತದ ವಿಮಾನ ನಿಲ್ದಾಣಗಳಿಂದ ಹೊರಬಿದ್ದು ಒಂದು ವರ್ಷಕ್ಕೂ ಹೆಚ್ಚು ಸಮಯ ಕಳೆದಿದೆ. ಭಾರತ-ಪಾಕಿಸ್ತಾನ ನಡುವಿನ ‘ಆಪರೇಷನ್ ಸಿಂಧೂರ’ ಸೇನಾ ಸಂಘರ್ಷದ ವೇಳೆ ಪಾಕಿಸ್ತಾನಕ್ಕೆ ಟರ್ಕಿ ಸೇನಾ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಈ ಕ್ರಮ ಕೈಗೊಂಡಿತ್ತು. ಇದೀಗ ಈ ಕುರಿತು … Continued

ವಿಡಿಯೋ | ಅಸ್ತಿತ್ವದಲ್ಲೇ ಇಲ್ಲದ ಭಾರತದ ವಾಯುನೆಲೆಗಳ ಮೇಲೆ ದಾಳಿ ಮಾಡಿದ್ದಾಗಿ ಬಡಾಯಿ ಕೊಚ್ಚಿಕೊಂಡ ಪಾಕ್ ಸೇನಾಧಿಕಾರಿ…!

ಕಳೆದ ವರ್ಷ ನಡೆದ ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ತೀವ್ರಗೊಂಡಿತ್ತು. ಭಾರತದ ‘ಆಪರೇಷನ್ ಸಿಂಧೂರ’ಕ್ಕೆ ಪ್ರತಿಯಾಗಿ ಪಾಕಿಸ್ತಾನವು ಭಾರತದ ನಗರಗಳು ಮತ್ತು ರಕ್ಷಣಾ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಸರಣಿ ಡ್ರೋನ್ ಹಾಗೂ ಕ್ಷಿಪಣಿ ದಾಳಿಗಳನ್ನು ನಡೆಸಿತ್ತು. ಪಾಕಿಸ್ತಾನದ ‘ಆಪರೇಷನ್ ಬುನ್ಯಾನ್ ಉಲ್ ಮರ್ಸೂಸ್’ ಹೆಸರಿನ ಸೇನಾ ಕಾರ್ಯಾಚರಣೆಯ ಭಾಗವಾಗಿ ಜಮ್ಮು … Continued

ʼಆಪರೇಷನ್ ಸಿಂಧೂರ’ ವೇಳೆ ಸಹಾಯ ಮಾಡಲು ಪಾಕ್ ವಾಯುನೆಲೆಗಳಲ್ಲಿದ್ದ ಚೀನಾ ತಜ್ಞರ ತಂಡ : ಮೊದಲ ಬಾರಿಗೆ ಒಪ್ಪಿಕೊಂಡ ಚೀನಾ !

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವೆ ಕಳೆದ ವರ್ಷ ನಡೆದ ಸೇನಾ ಸಂಘರ್ಷದ ವೇಳೆ ತಾನು ಪಾಕಿಸ್ತಾನಕ್ಕೆ ನೇರವಾಗಿ ‘ಆನ್-ಸೈಟ್’ ತಾಂತ್ರಿಕ ನೆರವು ನೀಡಿದ್ದಾಗಿ ಚೀನಾ ಮೊದಲ ಬಾರಿಗೆ ಬಹಿರಂಗವಾಗಿ ಒಪ್ಪಿಕೊಂಡಿದೆ. ಭಾರತವು ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ನಡೆಸಿದ್ದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯ ಸಂದರ್ಭದಲ್ಲಿ ಚೀನಾದ ತಜ್ಞರ ತಂಡವು ಪಾಕಿಸ್ತಾನ ಸೇನೆಗೆ ಬೆಂಬಲವಾಗಿ … Continued

ಪಾಕಿಸ್ತಾನದ 9 ಭಯೋತ್ಪಾದಕ ಶಿಬಿರ, 11 ವಾಯುನೆಲೆ, 13 ಯುದ್ಧ ವಿಮಾನ ಧ್ವಂಸ : ಆಪರೇಷನ್ ಸಿಂಧೂರ ವರ್ಷಾಚರಣೆ ; ಭಾರತದಿಂದ ಮಾಹಿತಿ ಬಿಡುಗಡೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದನಾ ದಾಳಿಗೆ (Pahalgam Terror Attack) ಪ್ರತೀಕಾರವಾಗಿ ಭಾರತವು ಪಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ನಡೆಸಿದ ‘ಆಪರೇಷನ್ ಸಿಂಧೂರ (Operation Sindoor)ʼ ಸೇನಾ ಕಾರ್ಯಾಚರಣೆಯ ಮೊದಲ ವಾರ್ಷಿಕೋತ್ಸವದಂದು ಭಾರತವು ಪಾಕಿಸ್ತಾನಕ್ಕೆ ಉಂಟಾದ ಭಾರಿ ನಷ್ಟದ ಅಂಕಿಅಂಶಗಳನ್ನು ಗುರುವಾರ ಬಿಡುಗಡೆ ಮಾಡಿದೆ. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳು, ವಾಯುನೆಲೆಗಳು ಮತ್ತು ಯುದ್ಧ ವಿಮಾನಗಳನ್ನು … Continued

ಭಾರತದ ಬತ್ತಳಿಕೆಗೆ ಮತ್ತೊಂದು ‘ಬ್ರಹ್ಮಾಸ್ತ್ರ’: ಮೇ ವೇಳೆಗೆ ಬರಲಿದೆ ರಷ್ಯಾದ 4ನೇ S-400 ಕ್ಷಿಪಣಿ ವ್ಯವಸ್ಥೆ

ನವದೆಹಲಿ: ‘ಆಪರೇಷನ್ ಸಿಂಧೂರʼದ ವರ್ಷಾಚರಣೆ ಭಾರತದ ರಕ್ಷಣಾ ವಲಯಕ್ಕೆ ದೊಡ್ಡ ಬಲ ಸಿಕ್ಕಿದೆ. ರಷ್ಯಾದ ಅತ್ಯಾಧುನಿಕ S-400 ವಾಯು ರಕ್ಷಣಾ ವ್ಯವಸ್ಥೆಯ ನಾಲ್ಕನೇ ಘಟಕವು ಭಾರತಕ್ಕೆ ಪ್ರಯಾಣ ಬೆಳೆಸಿದ್ದು, ಮೇ ಮಧ್ಯಭಾಗದ ವೇಳೆಗೆ ಭಾರತದ ಬಂದರು ತಲುಪುವ ನಿರೀಕ್ಷೆಯಿದೆ. ಅಲ್ಲದೆ, ‘ಆಪರೇಷನ್ ಸಿಂಧೂರʼದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಐದನೇ S-400 ವ್ಯವಸ್ಥೆಯು ಇದೇ ವರ್ಷದ ನವೆಂಬರ್‌ನಲ್ಲಿ … Continued

ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?

ಶ್ರೀನಗರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಹತ್ಯಾಕಾಂಡ (ಏಪ್ರಿಲ್ 22, 2025) ನಡೆದು ಇಂದಿಗೆ  ಒಂದು ವರ್ಷ. 26 ಅಮಾಯಕರ ಜೀವ ಬಲಿಪಡೆದ ಈ ದಾಳಿಯ ತನಿಖೆಯು ಈಗ ಕೇವಲ ಸ್ಥಳೀಯ ಕಾರ್ಯಾಚರಣೆಯಾಗಿ ಉಳಿದಿಲ್ಲ; ಬದಲಿಗೆ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಯಲಿಗೆಳೆದಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನೇತೃತ್ವದಲ್ಲಿ ನಡೆದ ಈ ತನಿಖೆಯು … Continued

ದುರಸ್ತಿ ಸಾಧ್ಯವಾಗದೇ ‘ಆಪರೇಷನ್ ಸಿಂಧೂರ’ ವೇಳೆ ಭಾರತದ ದಾಳಿಗೆ ಧ್ವಂಸಗೊಂಡಿದ್ದ ಮುರಿದ್ ವಾಯುನೆಲೆ ಕಟ್ಟಡ ನೆಲಸಮ ಮಾಡಿದ ಪಾಕಿಸ್ತಾನ !

ನವದೆಹಲಿ: ಕಳೆದ ವರ್ಷ ಪಹಲ್ಗಾಮ್‌ ಭೀಕರ ದಾಳಿಯನಂತರ ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಭಾರತೀಯ ವಾಯುಪಡೆ (IAF) ನಡೆಸಿದ ವೈಮಾನಿಕ ದಾಳಿಯಿಂದ ಪಾಕಿಸ್ತಾನದ ಅತ್ಯಂತ ಪ್ರಮುಖ ‘ಮುರಿದ್’ (Murid) ವಾಯುನೆಲೆ ಸಂಪೂರ್ಣವಾಗಿ ನುಚ್ಚುನೂರಾಗಿದೆ. ದಾಳಿಗೊಳಗಾದ ಅಲ್ಲಿನ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಅನ್ನು ಪುನರ್ನಿರ್ಮಿಸಲು ಪಾಕಿಸ್ತಾನ ನಡೆಸಿದ ಸತತ … Continued