ವೀಡಿಯೊ..| ಭಾರತದ ದಾಳಿಯಲ್ಲಿ ಸತ್ತ ಭಯೋತ್ಪಾದಕರಿಗೆ ಗೌರವ ಸೂಚಿಸಲು ಆದೇಶಿಸಿದ್ದ ಪಾಕ್ ಸೇನಾ ಮುಖ್ಯಸ್ಥ ; ಜೆಇಎಂ ಪ್ರಮುಖನ ಹೇಳಿಕೆಯಿಂದ ಪಾಕಿಸ್ತಾನದ ಸುಳ್ಳಾಟ ಬಯಲು…!
ಭಾರತದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಬಹಾವಲ್ಪುರದ ತನ್ನ ಶಿಬಿರದಲ್ಲಿ ಸಂಭವಿಸಿದ ಹಾನಿಯನ್ನು ಜೈಶ್-ಎ-ಮೊಹಮ್ಮದ್ (ಜೆಇಎಂ) ಕಮಾಂಡರ್ ಒಪ್ಪಿಕೊಂಡ ಕೆಲವು ದಿನಗಳ ನಂತರ, ಅದೇ ಭಯೋತ್ಪಾದಕ ಸಂಘಟನೆಯ ಕಮಾಂಡರ್ನ ಮತ್ತೊಂದು ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅದರಲ್ಲಿ ಆತ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಭಾರತದ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ … Continued