ವೀಡಿಯೊ..| ಭಾರತದ ದಾಳಿಯಲ್ಲಿ ಸತ್ತ ಭಯೋತ್ಪಾದಕರಿಗೆ ಗೌರವ ಸೂಚಿಸಲು ಆದೇಶಿಸಿದ್ದ ಪಾಕ್‌ ಸೇನಾ ಮುಖ್ಯಸ್ಥ ; ಜೆಇಎಂ ಪ್ರಮುಖನ ಹೇಳಿಕೆಯಿಂದ ಪಾಕಿಸ್ತಾನದ ಸುಳ್ಳಾಟ ಬಯಲು…!

ಭಾರತದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಬಹಾವಲ್ಪುರದ ತನ್ನ ಶಿಬಿರದಲ್ಲಿ ಸಂಭವಿಸಿದ ಹಾನಿಯನ್ನು ಜೈಶ್-ಎ-ಮೊಹಮ್ಮದ್ (ಜೆಇಎಂ) ಕಮಾಂಡರ್ ಒಪ್ಪಿಕೊಂಡ ಕೆಲವು ದಿನಗಳ ನಂತರ, ಅದೇ ಭಯೋತ್ಪಾದಕ ಸಂಘಟನೆಯ ಕಮಾಂಡರ್‌ನ ಮತ್ತೊಂದು ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಅದರಲ್ಲಿ ಆತ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಭಾರತದ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ … Continued

ವೀಡಿಯೊ | ಭಾರತದ ದಾಳಿಯಲ್ಲಿ ಪಾಕಿಸ್ತಾನದಲ್ಲಿ ಉಗ್ರ ಅಜರ್ ಕುಟುಂಬ ನಾಶವಾಗಿದ್ದನ್ನು ಒಪ್ಪಿಕೊಂಡ ಜೆಇಎಂ ಸಂಘಟನೆ ಕಮಾಂಡರ್‌

ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಿಂದಾದ ಹಾನಿಯನ್ನು ದೃಢಪಡಿಸಿದ ಜೈಶ್-ಎ-ಮೊಹಮ್ಮದ್ (ಜೆಇಎಂ) ಕಮಾಂಡರ್ ಮಸೂದ್ ಇಲ್ಯಾಸ್ ಕಾಶ್ಮೀರಿ, ಮೇ 7 ರಂದು ಬಹಾವಲ್ಪುರದಲ್ಲಿ ಭಾರತ ನಡೆಸಿದ ನಿಖರ ದಾಳಿಯು ಜೆಎಎಂ ಮುಖ್ಯಸ್ಥ ಮಸೂದ್ ಅಜರ್ ಕುಟುಂಬವನ್ನು ಛಿದ್ರಗೊಳಿಸಿದೆ ಎಂದು ಕಾರ್ಯಕ್ರಮವೊಂದರಲ್ಲಿ ಒಪ್ಪಿಕೊಂಡಿದ್ದಾನೆ. ತಮ್ಮ ಅಡಗುಣತಾಣಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ಹೇಗೆ ಪ್ರವೇಶಿಸಿ ದಾಳಿ ಮಾಡಿದವು … Continued

ಭಾರತ-ಪಾಕ್‌ ಕದನ ವಿರಾಮ ಮಾತುಕತೆಯಲ್ಲಿ 3ನೇ ದೇಶದ ಮಧ್ಯಸ್ಥಿಕೆ ಇರಲಿಲ್ಲ : ಟ್ರಂಪ್ ಬೊಗಳೆ ಠುಸ್‌ ಮಾಡಿದ ಪಾಕ್‌ ಸಚಿವ…!

ನವದೆಹಲಿ: ಅಪರೂಪದ ಮತ್ತು ಮೊದಲ ಸಾರ್ವಜನಿಕ ಹೇಳಿಕೆಯಲ್ಲಿ, ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರು ಉಭಯ ದೇಶಗಳ ನಡುವಿನ ವಿವಾದಗಳಲ್ಲಿ ಭಾರತ ಎಂದಿಗೂ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ವಹಿಸುವುದನ್ನು ಸ್ವೀಕರಿಸಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಇದು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ತಮ್ಮನ್ನು ಆಹ್ವಾನಿಸಲಾಗಿದೆ ಎಂಬ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ … Continued

ವೀಡಿಯೊ..| T20 ಏಷ್ಯಾ ಕಪ್ : ನಾವು ಪಹಲ್ಗಾಂ ಮೃತರ ಕುಟುಂಬದ ಜೊತೆಗಿದ್ದೇವೆ ; ಪಾಕ್‌ ವಿರುದ್ಧದ ಭಾರತದ ಗೆಲುವು ಸೇನೆಗೆ ಅರ್ಪಣೆ- ಸೂರ್ಯಕುಮಾರ

ದುಬೈ: ದುಬೈನಲ್ಲಿ ನಡೆಯುತ್ತಿರುವ 2025 ರ T20 ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ತಮ್ಮ ತಂಡದ ಏಳು ವಿಕೆಟ್‌ಗಳ ಗೆದ್ದ ನಂತರ ಮಾತನಾಡಿದ ಬಾರತದ ತಂಡದ ನಾಯಕ ಸೂರ್ಯಕುಮಾರ ಯಾದವ್‌ ಅವರು ಈ ಗೆಲುವನ್ನು ಭಾರತದ ಸೇನಾ ಪಡೆಗಳಿಗೆ ಅರ್ಪಿಸಿದ್ದಾರೆ ಹಾಗೂ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದ ಕುಟುಂಬಗಳ ಜೊತೆ ನಾವು ನಿಲ್ಲುತ್ತೇವೆ ಎಂದು ಹೇಳಿದ್ದಾರೆ. … Continued

50ಕ್ಕಿಂತ ಕಡಿಮೆ ಶಸ್ತ್ರಾಸ್ತ್ರ ಬಳಸಿ ಪಾಕಿಸ್ತಾನ ಮಂಡಿಯೂರುವಂತೆ ಮಾಡಿದೆವು; ಆಪರೇಶನ್‌ ಸಿಂಧೂರ ಬಗ್ಗೆ ಭಾರತದ ವಾಯುಪಡೆಯ ಉಪಮುಖ್ಯಸ್ಥ

ನವದೆಹಲಿ : ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನ ಮಂಡಿಯೂರುವಂತೆ ಮಾಡಲು ಮತ್ತು ಕದನ ವಿರಾಮಕ್ಕೆ ಒಪ್ಪಿಕೊಳ್ಳುವಂತೆ ಮಾಡಲುಸಮಯದಲ್ಲಿ ಭಾರತೀಯ ವಾಯುಪಡೆ (ಐಎಎಫ್) 50 ಕ್ಕಿಂತ ಕಡಿಮೆ ಶಸ್ತ್ರಾಸ್ತ್ರಗಳು ಮತ್ತು ಕ್ಷಿಪಣಿಗಳನ್ನು ಹಾರಿಸಿತು ಎಂದು ಭಾರತೀಯ ವಾಯುಪಡೆಯ ಉಪ ಮುಖ್ಯಸ್ಥ ನರ್ಮದೇಶ್ವರ ತಿವಾರಿ ಶನಿವಾರ ಹೇಳಿದ್ದಾರೆ. ಎನ್‌ಡಿಟಿವಿ ರಕ್ಷಣಾ ಶೃಂಗಸಭೆಯಲ್ಲಿ ಮಾತನಾಡಿದ ಏರ್ ಮಾರ್ಷಲ್ ನರ್ಮದೇಶ್ವರ … Continued

ಭಾರತ-ಪಾಕಿಸ್ತಾನ ಸಂಘರ್ಷದಲ್ಲಿ ಟ್ರಂಪ್ ಮಧ್ಯಸ್ಥಿಕೆ ವಹಿಸಲು ಅವಕಾಶ ನೀಡದ್ದಕ್ಕೆ ಭಾರತದ ಸರಕುಗಳ ಮೇಲೆ 50% ಸುಂಕ: ಜೆಫರೀಸ್

ಅಮೆರಿಕದ ಬಹುರಾಷ್ಟ್ರೀಯ ಹೂಡಿಕೆ ಬ್ಯಾಂಕ್ ಮತ್ತು ಹಣಕಾಸು ಸೇವೆಗಳ ಕಂಪನಿ ಜೆಫರೀಸ್ ವರದಿಯ ಪ್ರಕಾರ, ಭಾರತ-ಪಾಕಿಸ್ತಾನ ಸಂಘರ್ಷದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಮಧ್ಯಸ್ಥಿಕೆ ವಹಿಸಲು ಅವಕಾಶ ನೀಡದ ಕಾರಣ ಅಮೆರಿಕ ಭಾರತದ ಮೇಲೆ ಶೇ. 50 ರಷ್ಟು ಹೆಚ್ಚಿನ ಸುಂಕಗಳನ್ನು ವಿಧಿಸಿದೆ. ಟ್ರಂಪ್ ಅವರ “ವೈಯಕ್ತಿಕ ದ್ವೇಷ”ದ “ಪರಿಣಾಮ”ವಾಗಿದೆ. ಮತ್ತು ದಕ್ಷಿಣ ಏಷ್ಯಾದ ಎರಡು … Continued

ಆಪರೇಷನ್ ಸಿಂಧೂರ | ಭಾರತದ ದಾಳಿಯಲ್ಲಿ ಪಾಕಿಸ್ತಾನದ 150ಕ್ಕೂ ಹೆಚ್ಚು ಸೈನಿಕರು ಸತ್ತರೇ ? ಅಳಿಸಲಾದ ಪಾಕ್‌ ವರದಿಯಲ್ಲಿ ಉಲ್ಲೇಖ..!

ನವದೆಹಲಿ: ಈಗ ಅಳಿಸಲಾದ ವರದಿಯ ಪ್ರಕಾರ, ಭಾರತದ ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನವು 150 ಕ್ಕೂ ಹೆಚ್ಚು ಸೈನಿಕರನ್ನು ಕಳೆದುಕೊಂಡಿದೆ…! ಪಾಕಿಸ್ತಾನದ ಸಮಾ ಟಿವಿಯಲ್ಲಿ ಸಂಕ್ಷಿಪ್ತವಾಗಿ ಪ್ರಕಟವಾದ ಮತ್ತು ತ್ವರಿತವಾಗಿ ಅಳಿಸಲಾದ ವರದಿಯು ಮೇ 2025 ರಲ್ಲಿ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಸಮಯದಲ್ಲಿ ಭಾರತೀಯ ದಾಳಿಗಳು ಪಾಕಿಸ್ತಾನ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನ ಸಾವುನೋವುಗಳನ್ನು … Continued

ಭಾರತ ನಮ್ಮ ಸುದ್ದಿಗೆ ಬಂದ್ರೆ ಪರಮಾಣು ಬಾಂಬ್‌ ಹಾಕ್ತೇವೆ ; ಅರ್ಧ ಜಗತ್ತನ್ನೇ ನಾಶ ಮಾಡ್ತೇವೆ ; ಅಮೆರಿಕದಲ್ಲಿ ನಿಂತು ಭಾರತಕ್ಕೆ ಬೆದರಿಕೆ ಹಾಕಿದ ಪಾಕ್‌ ಸೇನಾ ಮುಖ್ಯಸ್ಥ…!

ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಮತ್ತೊಮ್ಮೆ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಈ ಬಾರಿ ಅಮೆರಿಕ ನೆಲದಿಂದ ಬಾರತಕ್ಕೆ ಬೆದರಿಕೆ ಹಾಕಿದ್ದಾರೆ. ಭವಿಷ್ಯದಲ್ಲಿ ಭಾರತದ ಜೊತೆ ಯುದ್ಧ ನಡೆದು ಪಾಕಿಸ್ತಾನಕ್ಕೆ ಅಸ್ತಿತ್ವದ ಬೆದರಿಕೆ ಎದುರಾದರೆ ಆಗ ಪಾಕಿಸ್ತಾನವು ಈ ಪ್ರದೇಶವನ್ನು ಪರಮಾಣು ಯುದ್ಧದಲ್ಲಿ ಮುಳುಗಿಸುತ್ತದೆ ಮತ್ತು “ಜಗತ್ತಿನ ಅರ್ಧದಷ್ಟನ್ನು” ನಾಶಪಡಿಸುತ್ತದೆ ಎಂದು ಬೆದರಿಕೆ ಹಾಕಿದ್ದಾರೆ … Continued

ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ 6 ಪಾಕ್ ವಿಮಾನಗಳನ್ನು ಹೊಡೆದುರುಳಿಸಿದ ಭಾರತದ ಸೇನೆ : ವಾಯುಪಡೆ ಮುಖ್ಯಸ್ಥ

ಬೆಂಗಳೂರು : ಆಪರೇಷನ್ ಸಿಂಧೂರ ವೇಳೆ ಐದು ಫೈಟರ್ ಜೆಟ್‌ಗಳು ಮತ್ತು ಇನ್ನೊಂದು ದೊಡ್ಡ ವಿಮಾನ ಸೇರಿದಂತೆ ಪಾಕಿಸ್ತಾನದ ಆರು ವಿಮಾನಗಳನ್ನು ಹೊಡೆದುರುಳಿಸಲಾಯಿತು ಎಂದು ಭಾರತೀಯ ವಾಯುಪಡೆ ದೃಢಪಡಿಸಿದೆ, ಇದು ದೊಡ್ಡ ಮಿಲಿಟರಿ ದಾಳಿಯ ಸಮಯದಲ್ಲಿ ಪಾಕಿಸ್ತಾನದ ಭಾಗಕ್ಕೆ ಉಂಟಾದ ಹಾನಿಯ ಪ್ರಮಾಣವನ್ನು ಬಹಿರಂಗಪಡಿಸಿದೆ. ಆಕಾಶದಲ್ಲಿ ಹೊಡೆದುರುಳಿಸಿದ ಆರು ವಿಮಾನಗಳ ಜೊತೆಗೆ, ಪಾಕಿಸ್ತಾನ ವಾಯುನೆಲೆಗಳ ಮೇಲೆ … Continued

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದವರು ಹೇಗೆ ಬಹಿರಂಗವಾಯ್ತು..? ಹತ ಭಯೋತ್ಪಾದಕರ ಬಳಿ ಸಿಕ್ಕ ಯಾವ ದಾಖಲೆಗಳು ಇದನ್ನು ಪುಷ್ಟೀಕರಿಸಿವೆ..?

ನವದೆಹಲಿ: ಜುಲೈ 28 ರಂದು ನಡೆದ ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಮೂವರು ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳು ಎಂದು ಭದ್ರತಾ ಸಂಸ್ಥೆಗಳು ದೃಢಪಡಿಸಿವೆ. ಬಯೋಮೆಟ್ರಿಕ್ ಪುರಾವೆಗಳು ಮತ್ತು ಪಾಕಿಸ್ತಾನ ಸರ್ಕಾರ ನೀಡಿದ ದಾಖಲೆಗಳನ್ನು ಉಲ್ಲೇಖಿಸಿ, ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಭಯೋತ್ಪಾದಕ ಸಂಘಟನೆಯ ಹಿರಿಯ ಸದಸ್ಯರೆಂದು ಗುರುತಿಸಲ್ಪಟ್ಟ ಹತ್ಯೆಗೀಡಾದ ವ್ಯಕ್ತಿಗಳನ್ನು ಶ್ರೀನಗರದ ಹೊರವಲಯದಲ್ಲಿರುವ ‘ಆಪರೇಷನ್ ಮಹಾದೇವ’ ಸಮಯದಲ್ಲಿ ಕೊಲ್ಲಲಾಯಿತು. … Continued