ಪಾಕಿಸ್ತಾನದಿಂದ ದೂರವಾಣಿ ಕರೆ ; ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ ; ಮಿಲಿಟರಿ ಕಾರ್ಯಾಚರಣೆಗಳು ಸ್ಥಗಿತ | ವಿದೇಶಾಂಗ ಸಚಿವಾಲಯ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಮತ್ತು ಸಂಜೆ 5 ಗಂಟೆಗೆ (IST) ಮಿಲಿಟರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಶನಿವಾರ ತಿಳಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ ಮಿಶ್ರಿ ನವದೆಹಲಿಯಲ್ಲಿ ಸಂಕ್ಷಿಪ್ತ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದಾರೆ. “ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಇಂದು, ಶನಿವಾರ ಸಂಜೆ 3:35 ಕ್ಕೆ ಭಾರತದ … Continued

ತನ್ನ ಡ್ರೋನ್‌ಗಳ ಮೇಲೆ ಭಾರತದ ದಾಳಿಯಿಂದ ಪಾರಾಗಲು ಪ್ರಯಾಣಿಕ ವಿಮಾನಗಳನ್ನು ಬಳಸಿಕೊಂಡು ಪಾಕಿಸ್ತಾನ ಸೇನೆ…!

ನವದೆಹಲಿ : ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ರಾಜಸ್ಥಾನದಲ್ಲಿ ಹಿಂದಿನ ರಾತ್ರಿ ಮಿಲಿಟರಿ ಘಟಕಗಳ ಮೇಲೆ ಸರಣಿ ದಾಳಿ ನಡೆಸಿದಾಗ ಪಾಕಿಸ್ತಾನ ನಾಗರಿಕ ವಿಮಾನಗಳನ್ನು ಬಳಸಿಕೊಂಡಿದೆ ಎಂದು ಭಾರತ ಶುಕ್ರವಾರ ಹೇಳಿದೆ. ಭಾರತದ ಮೇಲೆ ದಾಳಿ ಮಾಡಿದ ನಂತರವೂ ನೆರೆಯ ದೇಶವು ತನ್ನ ವಾಯುಪ್ರದೇಶವನ್ನು ತೆರೆದಿಟ್ಟಿದೆ ಎಂದು ಅದು ಹೇಳಿದೆ. ಗುರುವಾರ ರಾತ್ರಿ (ಮೇ … Continued

ಟರ್ಕಿಶ್ ಡ್ರೋನ್‌ ಸೇರಿದಂತೆ ಪಾಕಿಸ್ತಾನದ 400 ಡ್ರೋನ್ ಗಳನ್ನು ಉಡೀಸ್ ಮಾಡಿದ ಭಾರತದ ಸೇನೆ…!

ನವದೆಹಲಿ: ಪಾಕಿಸ್ತಾನವು ಗುರುವಾರ ಸಂಜೆ ಭಾರತೀಯ ಮಿಲಿಟರಿ ನೆಲೆಗಳ ಮೇಲೆ ಅಪ್ರಚೋದಿತ ದಾಳಿ ನಡೆಸಲು ಟರ್ಕಿಶ್ ಡ್ರೋನ್‌ಗಳನ್ನು ಬಳಸಿದೆ ಮತ್ತು ಭಾರತೀಯ ವಾಯುಪಡೆಯು ಗಣನೀಯ ಸಂಯಮವನ್ನು ತೋರಿಸಿದೆ ಮತ್ತು ತನ್ನ ನಾಗರಿಕ ವಾಯುಪ್ರದೇಶವನ್ನು ರಕ್ಷಿಸಿದೆ ಎಂದು ವಿದೇಶಾಂಗ ಸಚಿವಾಲಯ (MEA) ಬಹಿರಂಗಪಡಿಸಿದೆ. ಸತತ ಮೂರನೇ ದಿನವೂ ವಿದೇಶಾಂಗ ಸಚಿವಾಲಯ (MEA)ದ ಬ್ರೀಫಿಂಗ್‌ನಲ್ಲಿ, ಕರ್ನಲ್ ಸೋಫಿಯಾ ಖುರೇಷಿ … Continued

ಆಪರೇಷನ್ ಸಿಂಧೂರ | ಪಹಲ್ಗಾಮ್‌, ಪುಲ್ವಾಮಾ, ಪಠಾಣಕೋಟ್, ಮುಂಬೈ…ಅನೇಕ ಭಯೋತ್ಪಾದಕ ದಾಳಿಗಳಿಗೆ ಭಾರತ ಸೇಡು ತೀರಿಸಿಕೊಂಡಿದ್ದು ಹೇಗೆ..?

ನವದೆಹಲಿ: 26/11 ಮುಂಬೈ ದಾಳಿಯಿಂದ ಹಿಡಿದು 2024 ರ ಗುಲ್ಮಾರ್ಗ್ ದಾಳಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯವರೆಗಿನ ಪಾಕಿಸ್ತಾನದ ಭಯೋತ್ಪಾದಕ ತರಬೇತಿ ಸ್ಥಳಗಳನ್ನು ಭಾರತವು ಗುರಿಯಾಗಿಸಿ ದಾಳಿ ಮಾಡಿದೆ, ಈ ಸ್ಥಳಗಳಲ್ಲಿಯೇ ಹಲವಾರು ದಾಳಿಗಳನ್ನು ಯೋಜಿಸಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ ಎಂಬ ಮಾಹಿತಿ ಆದಾರದ ಮೇಲೆ ಈ ಸ್ಥಳಗಳ ಮೇಲೆ ಭಾರತದ ಸೈನ್ಯ ವಾಯು ದಾಳಿ ನಡೆಸಿದೆ. ಆಪರೇಷನ್ … Continued

ಪಾಕಿಸ್ತಾನ, ಪಾಕ್‌ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲಿನ ಕ್ಷಿಪಣಿ ದಾಳಿಗಳ ವೀಡಿಯೊ ಹಂಚಿಕೊಂಡ ಭಾರತೀಯ ಸೈನ್ಯ | ವೀಕ್ಷಿಸಿ

ನವದೆಹಲಿ: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ಬುಧವಾರ ಬೆಳಗಿನ ಜಾವ ನಡೆಸಿದ ದಾಳಿಯ ವೀಡಿಯೊಗಳನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ. ಇದು ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್‌ನಂತಹ ಭಯೋತ್ಪಾದಕ ಗುಂಪುಗಳು ಭಯೋತ್ಪಾದಕರ ತರಬೇತಿಗೆ ಬಳಸುತ್ತಿದ್ದ ಸ್ಥಳಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿದೆ. ದಾಳಿಯ ನಂತರ, ಭಾರತೀಯ ಸೇನೆಯ ಅಧಿಕೃತ ಹ್ಯಾಂಡಲ್ … Continued

ವೀಡಿಯೊಗಳು..| ಭಾರತದ ವಾಯು ದಾಳಿಯಲ್ಲಿ ಮುಂಬೈ ದಾಳಿ ಮಾಸ್ಟರ್‌ ಮೈಂಡ್‌ ಮಸೂದ್‌ ಅಜರ್‌ ಮದರಸಾ ಧ್ವಂಸ ; ಉಗ್ರ ಅಜ್ಮಲ್‌ ಕಸಬ್‌ ತರಬೇತಿ ಪಡೆದಿದ್ದ ಉಗ್ರರ ನೆಲೆ ಉಡೀಸ್‌

ನವದೆಹಲಿ: 26 ಜನರನ್ನು ಕೊಂದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಬುಧವಾರ ರಾತ್ರಿ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದೆ. 9 ಉಗ್ರರ ನೆಲೆಗಳನ್ನು ಗುರಿಯಾಗಿಸಿ ಬರೋಬ್ಬರಿ 24 ಕ್ಷಿಪಣಿ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿಸುಮಾರು 80ಕ್ಕೂ ಹೆಚ್ಚು ಭಯೋತ್ಪಾದಕರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ದಾಳಿಯಲ್ಲಿ ಜೈಶ್‌ … Continued

ವೀಡಿಯೊಗಳು..| ಆಪರೇಶನ್‌ ಸಿಂಧೂರ್‌ : ಪಾಕಿಸ್ತಾನ, ಪಿಒಕೆಯ 9 ಭಯೋತ್ಪಾಕರ ನೆಲೆ ಮೇಲೆ ಭಾರತ ಸೇನೆಯಿಂದ ಕ್ಷಿಪಣಿ ದಾಳಿ, 80ಕ್ಕೂ ಹೆಚ್ಚು ಉಗ್ರರು ಸಾವು..?

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿದೆ. ಇದಕ್ಕೆ ʼಆಪರೇಷನ್ ಸಿಂಧೂರ್ʼ (‌Operation Sindoor) ಎಂದು ಹೆಸರಿಡಲಾಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಬುಧವಾರ ಬೆಳಗಿನ ಜಾವ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿದೆ ಎಂದು ರಕ್ಷಣಾ ಸಚಿವಾಲಯ … Continued