ಗುತ್ತಿಗೆದಾರರಿಗೆ ಬಿಲ್ ಪಾವತಿಗೆ ಸರ್ಕಾರಕ್ಕೆ ಡೆಡ್ ಲೈನ್ ನೀಡಿದ ಕೆಂಪಣ್ಣ : ಕಾಮಗಾರಿಗಳ ತನಿಖೆಗೆ ಎಸ್ಐಟಿ ರಚನೆಗೆ ವಿರೋಧ
ಬೆಂಗಳೂರು : ಕಳೆದ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಈಗ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ ಎಂದು ಹೇಳಿದ್ದಾರೆ. ಇಂದು, ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಂಪಣ್ಣ ಅವರು, ಸರ್ಕಾರದ ವಿರುದ್ಧ ನಾವು ಯಾರೂ ಕಮಿಷನ್ ಆರೋಪ ಮಾಡಿಲ್ಲ. ಯಾವ ಸಚಿವರೂ … Continued