“…..ಕಾಂಗ್ರೆಸ್ ಹಿಂದೆ ಸರಿಯಲು ಸಿದ್ಧವಾಗಿರಬೇಕು “: ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಬಗ್ಗೆ ಮಣಿಶಂಕರ ಅಯ್ಯರ್ ಮಹತ್ವದ ಹೇಳಿಕೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ನಾಯಕನ ಸ್ಥಾನದ ಪಾತ್ರವನ್ನು ಬಿಟ್ಟುಕೊಡಲು ಕಾಂಗ್ರೆಸ್ ಸಿದ್ಧವಾಗಿರಬೇಕು ಎಂದು ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಮಣಿಶಂಕರ ಅಯ್ಯರ್ ಹೇಳಿದ್ದಾರೆ. ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಇಂಡಿಯಾ ಬ್ಲಾಕ್‌ ಅನ್ನು ಬೇರೆ ಯಾವುದೇ ಪಕ್ಷ ಮುನ್ನಡೆಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಇದು ಸೂಕ್ತ … Continued