ಡಿಸೆಂಬರ್ 19 ರಂದು ಇಂಡಿಯಾ ಮೈತ್ರಿಕೂಟದ 4ನೇ ಸಭೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ನಾಲ್ಕನೇ ಸಭೆಯನ್ನು ಮತ್ತೆ ಮುಂದೂಡಲಾಗಿದ್ದು, ಡಿಸೆಂಬರ್ 19 ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ ಭಾನುವಾರ ಹೇಳಿದ್ದಾರೆ. ಡಿಸೆಂಬರ್ 17ರಿಂದ ಸಭೆಯನ್ನು ಮುಂದೂಡಿದ್ದಕ್ಕೆ ಅವರು ಯಾವುದೇ ಕಾರಣಗಳನ್ನು ನೀಡಿಲ್ಲ. ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ … Continued

ಬೆಂಗಳೂರು : ವಿರೋಧ ಪಕ್ಷಗಳ ಎರಡನೇ ಸಭೆಗೆ ಮುಂಚೆ ಬಿಹಾರ ಸಿಎಂ ನಿತೀಶಕುಮಾರ ವಿರುದ್ಧ ಪೋಸ್ಟರ್ ಪ್ರತ್ಯಕ್ಷ

ಬೆಂಗಳೂರು : ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕರ ಸಭೆಯ ಎರಡನೇ ದಿನವಾದ ಇಂದು, ಮಂಗಳವಾರ ನಡೆಯಲಿರುವ ಬೃಹತ್ ಅಧಿವೇಶನಕ್ಕೂ ಮುನ್ನ, ಬೆಂಗಳೂರಿನ ಚಾಲುಕ್ಯ ವೃತ್ತ, ವಿಂಡ್ಸರ್ ಮ್ಯಾನರ್ ಸೇತುವೆ ಮತ್ತು ಹೆಬ್ಬಾಳ ಸಮೀಪದ ವಿಮಾನ ನಿಲ್ದಾಣ ರಸ್ತೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ವಿರುದ್ಧ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಹಾಕಲಾಗಿದೆ. ಒಂದು ಪೋಸ್ಟರ್‌ನಲ್ಲಿ, ‘ಸುಲ್ತಾನ್‌ಗಂಜ್ ಸೇತುವೆ ಕುಸಿತವು ಬಿಹಾರಕ್ಕೆ … Continued

ವಿರೋಧ ಪಕ್ಷಗಳ ಒಕ್ಕೂಟ VS ಬಿಜೆಪಿ ಮೈತ್ರಿ : ಪ್ರತಿಪಕ್ಷಗಳ ಸಭೆಗೆ ಸಮಾನಾಂತರವಾಗಿ ನಾಳೆ ಬಿಜೆಪಿ ನೇತೃತ್ವದಲ್ಲಿ 38 ಪಕ್ಷಗಳ ಎನ್‌ಡಿಎ ಸಮಾವೇಶ

ನವದೆಹಲಿ : ಮಂಗಳವಾರ (ಜುಲೈ 18) ದೆಹಲಿಯಲ್ಲಿ ನಡೆಯಲಿರುವ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಭೆಯಲ್ಲಿ ಭಾಗವಹಿಸುವುದನ್ನು 38 ಪಕ್ಷಗಳ ನಾಯಕರು ಖಚಿತಪಡಿಸಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಎನ್‌ಡಿಎ ಬೆಳವಣಿಗೆ ಕುರಿತು ಮಾತನಾಡಿದ ಅವರು, ಎನ್‌ಡಿಎ ಮೈತ್ರಿ ಅಧಿಕಾರಕ್ಕಾಗಿ ಅಲ್ಲ, ಈ … Continued