ಅಭೂತಪೂರ್ವ ಕ್ರಮದಲ್ಲಿ ಸಂಸತ್ತಿನಿಂದ ವಿಪಕ್ಷಗಳ 45 ರಾಜ್ಯಸಭಾ ಸದಸ್ಯರು, 33 ಲೋಕಸಭೆ ಸದಸ್ಯರು ಅಮಾನತು…!

ನವದೆಹಲಿ: ಅಭೂತಪೂರ್ವ ಬೆಳವಣಿಗೆಯಲ್ಲಿ, ಕಳೆದ ವಾರ ಸಂಸತ್ತಿನಲ್ಲಿ ಭದ್ರತಾ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಸೇರಿ 78 ಸಂಸದರನ್ನು ಸೋಮವಾರ (ಡಿಸೆಂಬರ್‌ 18) ಅಮಾನತುಗೊಳಿಸಲಾಗಿದೆ. ಭದ್ರತಾ ಲೋಪದ ಕುರಿತು ಹೇಳಿಕೆ ನೀಡುವಂತೆ ಗೃಹ ಸಚಿವರು ಒತ್ತಾಯಿಸಿದ್ದಕ್ಕಾಗಿ ಹದಿನಾಲ್ಕು ಸಂಸದರನ್ನು … Continued

ರೈತರ ಭೇಟಿಗೆ ತೆರಳಿದ ವಿಪಕ್ಷಗಳ ಸಂಸದರ ತಡೆದ ಪೊಲೀಸರು

  ರೈತರ ಭೇಟಿಗೆ ತೆರಳಿದ ವಿಪಕ್ಷಗಳ ಸಂಸದರ ತಡೆದ ಪೊಲೀಸರು ನವ ದೆಹಲಿ: ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಭೇಟಿಯಾಗಲು ಅಕಾಲಿ ದಳ, ಡಿಎಂಕೆ, ಎನ್‌ಸಿಪಿ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ 10 ವಿರೋಧ ಪಕ್ಷಗಳ ೧೭ ಸಂಸದರನ್ನು ಘಾಜಿಪುರ ಗಡಿಯನ್ನು ತಲುಪದಂತೆ ಗುರುವಾರ ಪೊಲೀಸರು ತಡೆದರು. ಪ್ರತಿಭಟನಾ ನಿರತ ರೈತರ ಭೇಟಿಯನ್ನು … Continued