ತೃಣಮೂಲ ಬಂಡಾಯ ಸಂಸದರನ್ನು ಯಾಕೆ ಆಹ್ವಾನಿಸಿದ್ದೀರಿ ? : ಸರ್ವಪಕ್ಷ ಸಭೆಗೆ ಕೆಲಕಾಲ ಬಹಿಷ್ಕರಿಸಿದ ವಿಪಕ್ಷಗಳು

ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಭಾನುವಾರ ಕೇಂದ್ರ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ, ಹೊಸದಾಗಿ ರಚನೆಯಾದ ʼನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ (ಎನ್‌ಸಿಪಿಐ)ʼಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಸಭೆಯಿಂದ ಕೆಲಕಾಲ ಹೊರನಡೆದರು. ಆದರೆ, ಕೆಲವೇ ನಿಮಿಷಗಳಲ್ಲಿ ಅವರು ಮತ್ತೆ ಸಭೆಗೆ ಮರಳಿದರು. ಕಳೆದ ತಿಂಗಳು ತೃಣಮೂಲ ಕಾಂಗ್ರೆಸ್‌ನ … Continued

ಲೋಕಸಭಾ ಸ್ಪೀಕರ್ ವಿರುದ್ಧ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳ ಸಂಸದರು ನಿರ್ಧರಿಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಅವಕಾಶ ನೀಡಲಾಗಿಲ್ಲ ಎಂದು ವಿಪಕ್ಷಗಳು ಆರೋಪಿಸಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. … Continued

ಸಂಸತ್ತಿನಲ್ಲಿ ತಮ್ಮ ವಿರುದ್ಧ ಘೋಷಣೆ ಕೂಗುತ್ತಿದ್ದ ವಿಪಕ್ಷ ನಾಯಕರಿಗೆ ನೀರು ಕೊಟ್ಟ ಪ್ರಧಾನಿ ಮೋದಿ ; ವೀಡಿಯೊ ವೈರಲ್‌

ನವದೆಹಲಿ: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಮಾತನಾಡುತ್ತಿದ್ದಾಗ ಅವರ ವಿರುದ್ಧ ಘೋಷಣೆ ಕೂಗಿ ಅಡ್ಡಿಪಡಿಸುತ್ತಿದ್ದ ವಿಪಕ್ಷದ ನಾಯಕರಿಗೆ ಮೋದಿ ನೀರು ಕೊಟ್ಟಿರುವ ವೀಡಿಯೊ ಎಲ್ಲೆಡೆ ವೈರಲ್ ಆಗುತ್ತಿದೆ. ಸುಮಾರು 135 ನಿಮಿಷಗಳ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದನದ ಬಾವಿಗೆ ಇಳಿದು ಪ್ರತಿಭಟಿಸಿದ … Continued