ಕೇರಳಕ್ಕೆ ಮುಂಗಾರು ಪ್ರವೇಶ: 8 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ತಿರುವನಂತಪುರಂ: ನೈಋತ್ಯ ಮುಂಗಾರು ಗುರುವಾರ ಕೇರಳವನ್ನು ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ದೃಢಪಡಿಸಿದೆ. ಇದು ವಾಡಿಕೆಗಿಂತ ಮೂರು ದಿನ ವಿಳಂಬವಾಗಿದೆ. ಮುಂಗಾರು ಮಾರುತಗಳ ಆಗಮನದಿಂದಾಗಿ ಕೇರಳ ಮತ್ತು ಲಕ್ಷದ್ವೀಪದಾದ್ಯಂತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್‌ … Continued