ಜ್ಞಾನವಾಪಿ ಮಸೀದಿ ಪ್ರಕರಣ: ಶಿವಲಿಂಗದ ಕಾರ್ಬನ್ ಡೇಟಿಂಗ್ ಆದೇಶ ಕಾಯ್ದಿರಿಸಿದ ಕೋರ್ಟ್‌

ಲಕ್ನೋ: ಈ ವರ್ಷದ ಮೇ ತಿಂಗಳ ಸಮೀಕ್ಷೆಯ ವೇಳೆ ಜ್ಞಾನವಾಪಿ ಮಸೀದಿಯ ವಝುಖಾನಾದಲ್ಲಿ ಪತ್ತೆಯಾದ ಶಿವಲಿಂಗದಂತಹ ರಚನೆಯ ಕಾರ್ಬನ್ ಡೇಟಿಂಗ್ ಕೋರಿ ಹಿಂದೂ ವಾದಿಗಳು ಸಲ್ಲಿಸಿದ ಮನವಿಯ ವಿಚಾರಣೆಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯವು ಗುರುವಾರ ಕಾಯ್ದಿರಿಸಿದೆ. ಕಾರ್ಬನ್ ಡೇಟಿಂಗ್ ಕೋರಿ ಸಲ್ಲಿಸಲಾದ ಅರ್ಜಿಯ ಕುರಿತು ಹಿಂದೂ ಪಕ್ಷಗಳು ಮತ್ತು ಅಂಜುಮನ್ ಇಂತೇಜಾಮಿಯಾ ಮಸಾಜಿದ್ (ಎಐಎಂ) — … Continued