ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ; 8 ಮಂದಿ ಸಾವು : 5 ಕಿಮೀ ದೂರದ ವರೆಗೆ ಕೇಳಿದ ಸ್ಫೋಟದ ಸದ್ದು
ಮುಂಬೈ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ನಾಗ್ಪುರ ಬಳಿಯ ಆರ್ಡನೆನ್ಸ್ ಫ್ಯಾಕ್ಟರಿಯಲ್ಲಿ ಶುಕ್ರವಾರ ಬೆಳಿಗ್ಗೆ ಭಾರೀ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಧ್ಯಾಹ್ನ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸಾವನ್ನು ಖಚಿತಪಡಿಸಿದ್ದಾರೆ. “ಭಂಡಾರಾದಲ್ಲಿ, ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ, ದೊಡ್ಡ ಅನಾಹುತ ಸಂಭವಿಸಿದೆ, ಇದರ ಪರಿಣಾಮವಾಗಿ … Continued