ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಅಸ್ವಸ್ಥಗೊಂಡು ಸಾವು

ಮಂಗಳೂರು : ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿಯೊಬ್ಬರು ಕೆಲದಿನಗಳ ನಂತರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಉಪನ್ಯಾಸಕಿಯಾಗಿದ್ದ ಅರ್ಚನಾ ಕಾಮತ್ (33) ಅವರು ತಮ್ಮ ಸಂಬಂಧಿಕರಿಗೆ ಪಿತ್ತಜನಕಾಂಗ (ಲಿವರ್‌) ದಾನ ಮಾಡಿದ ನಂತರ ಹಠಾತ್‌ ಆರೋಗದಯಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ. ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ … Continued

ಮಗಳ ಸಾವಿನ ನೋವಿನಲ್ಲೂ ಅಂಗಾಂಗ ದಾನ : 6 ಜನರ ಬಾಳಿಗೆ ಬೆಳಕಾದ ಚಂದನಾ

ತುಮಕೂರು: ಅಪಘಾತಕ್ಕೀಡಾಗಿ ಮೃತಪಟ್ಟ 12 ವರ್ಷದ ಬಾಲಕಿ ಸಾವಿನಲ್ಲೂ ಸಾರ್ಥಕತೆ ತೋರಿದ್ದಾಳೆ. ತನ್ನ ಅಂಗಾಂಗಳನ್ನು ದಾನ ಮಾಡುವ ಮೂಲಕ ಚಂದನಾ ಎಂಬ ಬಾಲಕಿ ಆರು ಮಂದಿಯ ಜೀವಕ್ಕೆ ಬೆಳಕಾಗಿದ್ದಾಳೆ. ಜಿಲ್ಲೆಯ ತಿಪಟೂರು ನಗರದ ಹಳೇಪಾಳ್ಯದ ನಿವಾಸಿಯಾಗಿದ್ದ ಚಂದನ ಅಲ್ಲಿನ ಶ್ರೀ ವಿವೇಕಾನಂದ ಇಂಟರ್ನ್ಯಾಷನಲ್ ಶಾಲೆ ವಿದ್ಯಾರ್ಥಿನಿ. ಜುಲೈ 23ರಂದು ಆಕೆಗೆ ಅಪಘಾತವಾಗಿತ್ತು. ಸ್ಕೂಲ್ ಮುಗಿಸಿ ಮನೆಗೆ … Continued