ವಿಶ್ವಾಸ ಮತ ಎದುರಿಸುವ ಮಧ್ಯೆ ಔರಂಗಾಬಾದ್, ಉಸ್ಮಾನಾಬಾದ್ ನಗರಗಳ ಹೆಸರು ಮರುನಾಮಕರಣಕ್ಕೆ ಮಹಾರಾಷ್ಟ್ರ ಕ್ಯಾಬಿನೆಟ್‌ ಒಪ್ಪಿಗೆ

ಮುಂಬೈ: ಔರಂಗಾಬಾದ್ ನಗರವನ್ನು ಸಂಭಾಜಿ ನಗರ ಮತ್ತು ಉಸ್ಮಾನಾಬಾದ್ ಅನ್ನು ಧಾರಾಶಿವ್ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಮಹಾರಾಷ್ಟ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಏಕನಾಥ್ ಶಿಂಧೆ ನೇತೃತ್ವದ ಗುಂಪಿನ ಬಂಡಾಯದ ನಂತರ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ಬಹುಮತದ ಬೆದರಿಕೆ ನಡುವೆ ಈ ನಿರ್ಧಾರವು ಬಂದಿದೆ. ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ … Continued