ಔರಂಗಾಬಾದ್, ಉಸ್ಮಾನಾಬಾದ್‌ ಮರುನಾಮಕರಣ, ನವಿಮುಂಬೈ ವಿಮಾನ ನಿಲ್ದಾಣಕ್ಕೆ ಡಿಬಿ ಪಾಟೀಲ್ ಹೆಸರು ಅನುಮೋದಿಸಿದ ಮಹಾರಾಷ್ಟ್ರದ ಶಿಂಧೆ ಸರ್ಕಾರ

ಮುಂಬೈ: ಔರಂಗಾಬಾದ್ ಅನ್ನು ಸಂಭಾಜಿ ನಗರ ಹಾಗೂ ಉಸ್ಮಾನಾಬಾದ್ ಅನ್ನು ಧಾರಾಶಿವ್ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಶನಿವಾರ ನಿರ್ಧರಿಸಿದೆಮತ್ತು ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ಲೋಕಸಭೆಯ ಮಾಜಿ ಸಂಸದ ಡಿ.ಬಿ. ಪಾಟೀಲ ಹೆಸರನ್ನು ಇಡಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಕಟಿಸಿದ್ದಾರೆ ಈ ಹಿಂದೆ ಉದ್ಧವ್ ಠಾಕ್ರೆ ಅವರು ತಮ್ಮ ಕೊನೆಯ … Continued