ದೆಹಲಿ ಮದ್ಯ ಹಗರಣ : ದೆಹಲಿ ಮಾಜಿ ಸಿಎಂ ಮನೀಶ ಸಿಸೋಡಿಯಾ, ಇತರರಿಂದ 52 ಕೋಟಿ ಮೌಲ್ಯದ ಆಸ್ತಿ ವಶ

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ ಸಿಸೋಡಿಯಾ, ಅವರ ಪತ್ನಿ ಸೀಮಾ ಸಿಸೋಡಿಯಾ ಮತ್ತು ಇತರರಿಂದ 52 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ವಶಪಡಿಸಿಕೊಂಡಿದೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಮನೀಶ … Continued

ಶಾರುಖ್ ಖಾನ್ ಪತ್ನಿ ಗೌರಿ ಖಾನ್, ಇತರರ ವಿರುದ್ಧ ಲಕ್ನೋದಲ್ಲಿ ದೂರು ದಾಖಲು

ನವದೆಹಲಿ: ಶಾರುಖ್ ಖಾನ್ ಪತ್ನಿ ಗೌರಿ ಖಾನ್ ವಿರುದ್ಧ ಲಕ್ನೋದಲ್ಲಿ ಎಫ್‌ಐಆರ್ ದಾಖಲಾಗಿದೆ. ಗೌರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂಬೈನ ನಿವಾಸಿ ಜಸ್ವಂತ್ ಷಾ ಎಂಬವರು ದೂರು ಸಲ್ಲಿಸಿದ್ದು, ಗೌರಿ ಬ್ರಾಂಡ್ ಅಂಬಾಸಿಡರ್ ಆಗಿರುವ ಕಂಪನಿಯು 86 ಲಕ್ಷ ರೂಪಾಯಿ ಶುಲ್ಕ ಪಾವತಿಸಿದ್ದರೂ … Continued

ಬಾಬರಿ ಮಸೀದಿ ಧ್ವಂಸ : ಅಡ್ವಾಣಿ ಇತರರ ಖುಲಾಸೆ ಪ್ರಶ್ನಿಸಿದ್ದ ಮನವಿ ವಜಾಗೊಳಿಸಿದ ಅಲಾಹಾಬಾದ್ ಹೈಕೋರ್ಟ್

ಲಕ್ನೋ: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪ ಪ್ರಧಾನಿ ಎಲ್‌ ಕೆ ಅಡ್ವಾಣಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಬಿಜೆಪಿ … Continued

ಧ್ವನಿವರ್ಧಕ ಅಳವಡಿಕೆ: 300ಕ್ಕೂ ಹೆಚ್ಚು ಮಸೀದಿ, ಮಂದಿರ, ಇತರರಿಗೆ ನೋಟಿಸ್ ಜಾರಿ ಮಾಡಿದ ಬೆಂಗಳೂರು ಪೊಲೀಸರು

ಬೆಂಗಳೂರು: ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ನಡೆಯುತ್ತಿರುವ ವಿವಾದದ ನಡುವೆಯೇ, ಬೆಂಗಳೂರು ಪೊಲೀಸರು ಗುರುವಾರ ಮಸೀದಿ, ದೇವಸ್ಥಾನಗಳು, ಚರ್ಚ್‌ಗಳು, ಪಬ್‌ಗಳು, ಬಾರ್‌ಗಳು ಸೇರಿದಂತೆ 300 ಕ್ಕೂ ಹೆಚ್ಚು ಸಂಸ್ಥೆಗಳಿಗೆ ಅನುಮತಿಸುವ ಡೆಸಿಬಲ್ ಮಟ್ಟದಲ್ಲಿ ಬಳಸುವಂತೆ ತಮ್ಮ ಧ್ವನಿವರ್ಧಕಗಳನ್ನು ನೋಟಿಸ್ ಕಳುಹಿಸಿದ್ದಾರೆ. ನಗರಾದ್ಯಂತ 301 ನೋಟಿಸ್‌ಗಳಲ್ಲಿ 59 ಪಬ್‌ಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳಿಗೆ, 12 ಕೈಗಾರಿಕೆಗಳಿಗೆ, … Continued