ನಮ್ಮ ಸೈನಿಕರೇ ಭಾರತ ಮಾತೆಗೆ ಸುರಕ್ಷಾ ಕವಚ; ಸೈನಿಕರ ಜೊತೆ ದೀಪಾವಳಿ ಆಚರಿಸಲು ಬಂದ ಪ್ರಧಾನಿ ಮೋದಿ ಬಣ್ಣನೆ

ಸೈನಿಕರ ಜೊತೆ ದೀಪಾವಳಿ ಆಚರಿಸಲು ಕಾಶ್ಮೀರದ ರಜೌರಿ ನೌಶೇರಾ ಸೆಕ್ಟರ್‌ಗೆ ಬಂದಿಳಿದ ಪ್ರಧಾನಿ ಮೋದಿ ನವದೆಹಲಿ: ನಮ್ಮ ದೇಶದ ಸೈನಿಕರು ಭಾರತ ಮಾತೆಗೆ ಸುರಕ್ಷಾ ಕವಚದಂತಿದ್ದಾರೆ. ಅವರು ಭಾರತಾಂಬೆಗೆ ಯಾರಿಂದಲೂ ಯಾವುದೇ ತೊಂದರೆಯಾಗಲು ಬಿಡುವುದಿಲ್ಲ. ನಾನಿಂದು ಒಬ್ಬನೇ ಇಲ್ಲಿಗೆ ಬಂದಿಲ್ಲ. ನನ್ನೊಂದಿಗೆ ಕೋಟ್ಯಂತರ ಭಾರತೀಯರ ಆಶೀರ್ವಾದವನ್ನು ಸೈನಿಕರಿಗಾಗಿ ಹೊತ್ತು ತಂದಿದ್ದೇನೆ. ಎಂದು ಪ್ರಧಾನ ಮಂತ್ರಿ ನರೇಂದ್ರ … Continued