ಕರ್ನಾಟಕ ವಿವಿ ಕನ್ನಡ ಪಠ್ಯದಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಆರೋಪ ; ಭುಗಿಲೆದ್ದ ವಿವಾದ

ಧಾರವಾಡ: ಕರ್ನಾಟಕ ವಿಶ್ವ ವಿದ್ಯಾಲಯದ (Karnatak University) ಪಠ್ಯದಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಲಾಗಿದ್ದು, ಈಗ ಪಠ್ಯ ವಿವಾದಕ್ಕೆ ಕಾರಣವಾಗಿದೆ. ಕರ್ನಾಟಕ ವಿಶ್ವ ವಿದ್ಯಾಲಯದ ಪ್ರಸಾರಂಗ ಮುದ್ರಿಸಿರುವ, ಪದವಿ ಕನ್ನಡ ಪಠ್ಯ ಪುಸ್ತಕದ ಬೆಳಗು -1 ಕೃತಿಯಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟಾಗಿದೆ ಎಂದು ಧಾರವಾಡದ ನ್ಯಾಯವಾದಿ ಅರುಣ ಜೋಶಿ ಆಕ್ಷೇಪಿಸಿದ್ದಾರೆ. ʼʼಬಿಎ, … Continued

ವೀಡಿಯೊ..| ಪೊಲೀಸ್‌ ಕುಟುಂಬದ ಹತ್ಯೆಯ ಘಟನೆಯ ನಂತರ ಉಪವಿಭಾಗೀಯ ಅಧಿಕಾರಿಯನ್ನು ಬೆನ್ನಟ್ಟಿದ ಉದ್ರಿಕ್ತ ಗುಂಪು…!

ಆಘಾತಕಾರಿ ಘಟನೆಯೊಂದರಲ್ಲಿ, ಉದ್ರಿಕ್ತ ಗುಂಪೊಂದು ಸೋಮವಾರ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವರನ್ನು ಥಳಿಸಲು ಪ್ರಯತ್ನಿಸಿದೆ. ಆದರೆ, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಯನ್ನು ಪಾರು ಮಾಡಿದ್ದಾರೆ. ಸುದ್ದಿ ಸಂಸ್ಥೆ ಐಎಎನ್‌ಎಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡ ದೃಶ್ಯಗಳ ಪ್ರಕಾರ, ಜನಸಂದಣಿಯನ್ನು ನಿಯಂತ್ರಿಸಲು ಘಟನಾ ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಯ ಹಿಂದೆ ಉದ್ರಿಕ್ತ ಗುಂಪು … Continued

ಶಾಕಿಂಗ್‌…..ತನಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯನ್ನೇ ಕತ್ತರಿಯಿಂದ ಇರಿದುಕೊಂದ ಆರೋಪಿ ಶಿಕ್ಷಕ…!

ಕೊಲ್ಲಂ (ಕೇರಳ): ಆಘಾತಕಾರಿ ಘಟನೆಯೊಂದರಲ್ಲಿ, ಬುಧವಾರ ಕೇರಳದ ಕೊಟ್ಟಾರಕ್ಕರದ ಆಸ್ಪತ್ರೆಯೊಂದರಲ್ಲಿ ಕುಡಿದ ಮತ್ತಿನಲ್ಲಿದ್ದ ಆರೋಪಿಯೊಬ್ಬ ಯುವ ವೈದ್ಯೆಯ ಮೇಲೆ ಕತ್ತರಿಯಿಂದ ಹಲ್ಲೆ ನಡೆಸಿದ ಪರಿಣಾಮ ವೈದ್ಯೆ ಸಾವಿಗೀಡಾಗಿದ್ದಾಳೆ. ಕೊಲ್ಲಂ ಜಿಲ್ಲೆಯ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ದಾಳಿಕೋರ ಶಾಲಾ ಶಿಕ್ಷಕ ಎಂದು ಹೇಳಲಾಗಿದೆ. ಮೃತ ವೈದ್ಯೆಯನ್ನು ಹೌಸ್‌ … Continued