ವೀಡಿಯೊ..| ಇದೆಂಥ ಕೃತ್ಯ ; ಬರುವುದು ತಡವಾಗಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು

ವಿಜಯಪುರ: ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ಇಟ್ಟಿಗೆ ಭಟ್ಟಿ ಮಾಲೀಕ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ವಿಜಯಪುರ ನಗರದ ಸಿಂದಗಿ ರಸ್ತೆಯಲ್ಲಿರುವ ಗಾಂಧಿ ನಗರದ ಸ್ಟಾರ್ ಚೌಕ್ ಬಳಿ ಇಟ್ಟಿಗೆ ಭಟ್ಟಿಯಲ್ಲಿ ಘಟನೆ ನಡೆದಿದ್ದು, ಮಾಲೀಕ ಖೇಮು ರಾಠೋಡ ಎಂಬಾತ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ … Continued