ಅಪ್ರತಿಮ ನಿಷ್ಠೆ | ಆಹಾರ-ನೀರು ತ್ಯಜಿಸಿ ಕೊನೆಯವರೆಗೂ ಮಾಲೀಕನ ಶವ ಬಿಟ್ಟು ಕದಲದ ನಾಯಿ : ದೇಹ ಹಿಂಬಾಲಿಸಿ 4 ಕಿಮೀ ಓಟ !
ಶಿವಪುರಿ (ಮಧ್ಯಪ್ರದೇಶ): ಪ್ರಾಣಿಗಳು ಮನುಷ್ಯರಿಗಿಂತ ಹೆಚ್ಚು ನಿಷ್ಠಾವಂತ ಎಂಬ ಮಾತಿಗೆ ಸಾಕ್ಷಿಯಾದ ಮನಕಲಕುವ ಘಟನೆಯೊಂದು ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದೆ. ತನ್ನ ಯಜಮಾನ ಮೃತಪಟ್ಟಿದ್ದರೂ, ಆತನನ್ನು ಬಿಟ್ಟಿರಲಾರದೆ ಶ್ವಾನವೊಂದು ತೋರಿದ ಪ್ರೀತಿ ಮತ್ತು ನಿಷ್ಠೆ ಈಗ ಸಾವಿರಾರು ಜನರ ಕಣ್ಣಿನಲ್ಲಿ ನೀರು ತರಿಸಿದೆ. ಶಿವಪುರಿ ಜಿಲ್ಲೆಯ ಬಡೋರಾ ಗ್ರಾಮದ ನಿವಾಸಿ ಜಗದೀಶ ಪ್ರಜಾಪತಿ (40) ಎಂಬುವವರು … Continued