ಅಪ್ರತಿಮ ನಿಷ್ಠೆ | ಆಹಾರ-ನೀರು ತ್ಯಜಿಸಿ ಕೊನೆಯವರೆಗೂ ಮಾಲೀಕನ ಶವ ಬಿಟ್ಟು ಕದಲದ ನಾಯಿ : ದೇಹ ಹಿಂಬಾಲಿಸಿ 4 ಕಿಮೀ ಓಟ !

ಶಿವಪುರಿ (ಮಧ್ಯಪ್ರದೇಶ): ಪ್ರಾಣಿಗಳು ಮನುಷ್ಯರಿಗಿಂತ ಹೆಚ್ಚು ನಿಷ್ಠಾವಂತ ಎಂಬ ಮಾತಿಗೆ ಸಾಕ್ಷಿಯಾದ ಮನಕಲಕುವ ಘಟನೆಯೊಂದು ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದೆ. ತನ್ನ ಯಜಮಾನ ಮೃತಪಟ್ಟಿದ್ದರೂ, ಆತನನ್ನು ಬಿಟ್ಟಿರಲಾರದೆ ಶ್ವಾನವೊಂದು ತೋರಿದ ಪ್ರೀತಿ ಮತ್ತು ನಿಷ್ಠೆ ಈಗ ಸಾವಿರಾರು ಜನರ ಕಣ್ಣಿನಲ್ಲಿ ನೀರು ತರಿಸಿದೆ. ಶಿವಪುರಿ ಜಿಲ್ಲೆಯ ಬಡೋರಾ ಗ್ರಾಮದ ನಿವಾಸಿ ಜಗದೀಶ ಪ್ರಜಾಪತಿ (40) ಎಂಬುವವರು … Continued

ವೀಡಿಯೊ…| ಮಾಲೀಕನ ಮೇಲೆ ಹಲ್ಲೆ ಮಾಡಿದ ಮೂವರು ದರೋಡೆಕೋರರ ಮೇಲೆ ಪ್ರತಿದಾಳಿ ನಡೆಸಿ ಓಡಿಸಿದ ನಾಯಿ…!

ಮೋರ್ಬಿ (ಗುಜರಾತ್) : ನಿಷ್ಠೆ ಮತ್ತು ಅಸಾಧಾರಣ ಧೈರ್ಯ ತೋರಿದ ಘಟನೆಯೊಂದರಲ್ಲಿ , ಗುಜರಾತ್‌ನ ಮೋರ್ಬಿ ಜಿಲ್ಲೆಯಲ್ಲಿ ಜರ್ಮನ್ ಶೆಫರ್ಡ್ ನಾಯಿ ತನ್ನ ಮಾಲೀಕನನ್ನು ಮೂವರು ಆಕ್ರಮಣಕಾರರು ನಡೆಸಿದ ಹಿಂಸಾತ್ಮಕ ದರೋಡೆ ಪ್ರಯತ್ನದಿಂದ ರಕ್ಷಿಸಿದೆ. ಬೆಳಗಿನ ಜಾವ ನಡೆದ ಇಡೀ ಘಟನೆಯು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ ಮತ್ತು ನಾಯಿ ದಾಳಿಕೋರರ ಮೇಲೆ ದಾಳಿ ಮಾಡಿದ ನಂತರ … Continued

ಫೈನಾನ್ಸ್ ಸಾಲದ ಕಿರುಕುಳ: ನೊಂದು ತನ್ನ ಟ್ಯಾಕ್ಸಿಗೆ ಬೆಂಕಿ ಹಚ್ಚಿದ ಮಾಲೀಕ

ಕೊಪ್ಪಳ: ಟ್ಯಾಕ್ಸಿ ಸಾಲದ ಕಿರುಕುಳಕ್ಕೆ ಮನನೊಂದು ಟ್ಯಾಕ್ಸಿ ಮಾಲೀಕ ರಸ್ತೆ ಮಧ್ಯದಲ್ಲಿಯೇ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಗರದ ತಿಕೋಟಿಕರ್ ಪೆಟ್ರೋಲ್ ಬಂಕ್ ಬಳಿ ನಡೆದ ಬಗ್ಗೆ ವರದಿಯಾಗಿದೆ. ಬಾಗಲಕೋಟೆಯ ಸುಭಾಷಚಂದ್ರ ಎಂಬಾತ ವಾಹನಕ್ಕೆ ಬೆಂಕಿ ಹಚ್ಚಿದ ವ್ಯಕ್ತಿ. ಈತ ಬಾಗಲಕೋಟೆಯ ಖಾಸಗಿ ಫೈನಾನ್ಸ್‌ನಲ್ಲಿ ಟ್ಯಾಕ್ಸಿ ಮೇಲೆ ಸಾಲ ಪಡೆದಿದ್ದನಂತೆ. ಕಳೆದ ನಾಲ್ಕೈದು … Continued