ದೆಹಲಿಯಲ್ಲಿ ಪ್ರತಿಭಟನೆ ವೇಳೆ ಪೊಲೀಸರು ತಳ್ಳಿದ್ದರಿಂದ ಮಾಜಿ ಸಚಿವ ಚಿದಂಬರಂ ಪಕ್ಕೆಲುಬು ಮುರಿದಿದೆ ಎಂದ ಕಾಂಗ್ರೆಸ್

ನವದೆಹಲಿ: ಇಂದು, ಸೋಮವಾರ ದೆಹಲಿಯಲ್ಲಿ ನಡೆದ ಪಕ್ಷದ ಪ್ರತಿಭಟನೆಯ ವೇಳೆ ದೆಹಲಿ ಪೊಲೀಸರು ತಳ್ಳಿದ ಕಾರಣ ಕಾಂಗ್ರೆಸ್ ನಾಯಕ ಚಿದಂಬರಂ ಅವರ ಎಡ ಪಕ್ಕೆಲುಬು ಮೂಳೆ ಮುರಿತಕ್ಕೆ ಒಳಗಾಗಿದ್ದಾರೆ ಎಂದು ಹೇಳಲಾಗಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) … Continued