ವೀಡಿಯೊ…| ಮುಂಡಗೋಡ: ಭತ್ತ ಕಟಾವು ಮಾಡುತ್ತಿರುವಾಗ ಬೃಹತ್‌ ಹೆಬ್ಬಾವು ಪ್ರತ್ಯಕ್ಷ…! ಅರಣ್ಯ ಅಧಿಕಾರಿಗಳಿಂದ ರಕ್ಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಳ್ಳದಮನೆ ಗ್ರಾಮದಲ್ಲಿ ಬೃಹತ್‌ ಹೆಬ್ಬಾವೊಂದು ಮಂಗಳವಾರ ಭತ್ತದ ಕಟಾವು ಸಮಯದಲ್ಲಿ ಕೃಷಿ ಕಾರ್ಮಿಕರನ್ನು ದಿಗ್ಭ್ರಮೆಗೊಳಿಸಿತು. ಕಾರ್ಮಿಕರು ಭತ್ತದ ಗದ್ದೆಯಲ್ಲಿ ಬೆಳೆಗಳನ್ನು ಕಟಾವು ಮಾಡುವುದರಲ್ಲಿ ನಿರತರಾಗಿದ್ದಾಗ, ಇದ್ದಕ್ಕಿದ್ದಂತೆ ಬೃಹತ್ ಹೆಬ್ಬಾವು ಕಾಣಿಸಿಕೊಂಡಿತು, ಇದು ತಕ್ಷಣ ಅಲ್ಲಿದ್ದವರನ್ನು ಭಯಭೀತರನ್ನಾಗಿಸಿತು ಮತ್ತು ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿತು. ಅಲ್ಲಿದ್ದ ಕಾರ್ಮಿಕರು ಈ … Continued

ಪಂಚೆ ಎತ್ತಿಕಟ್ಟಿ ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ಕುಮಾರಸ್ವಾಮಿ…

ಮಂಡ್ಯ : ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ರೈತ ಲಕ್ಷ್ಮಣ ಅವರ ಗದ್ದೆಯಲ್ಲಿ ಸ್ವಲ್ಪಹೊತ್ತು ಭತ್ತದ ನಾಟಿ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಭೂಮಿ ತಾಯಿ ಮಕ್ಕಳಾದ ನಮೆಲ್ಲರಿಗೂ ಭೂಮಿಯೇ … Continued