ಕರ್ನಾಟಕದ 9 ಸಾಧಕರಿಗೆ ಪದ್ಮ ಪ್ರಶಸ್ತಿ

ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದೆ. ರಾಜ್ಯದ 9 ಸಾಧಕರಿಗೆ ಪದ್ಮ ಪ್ರಶಸ್ತಿಗಳು ಲಭಿಸಿವೆ. ಒಬ್ಬರಿಗೆ ಪದ್ಮ ವಿಭೂಷಣ, ಇಬ್ಬರು ಸಾಧಕರಿಗೆ ಪದ್ಮಭೂಷಣ ಹಾಗೂ 6 ಜನ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ 9 ಜನರು ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪದ್ಮ … Continued

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ : 70ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರಿಂದ ಪ್ರಧಾನಿ ಮೋದಿಗೆ ಪತ್ರ

ನವದೆಹಲಿ: ಕೋಲ್ಕತ್ತಾದ ಅತ್ಯಾಚಾರ-ಕೊಲೆ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ 70 ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರು, ಆರೋಗ್ಯ ಸಿಬ್ಬಂದಿ ವಿರುದ್ಧದ ಹಿಂಸಾಚಾರ ತಡೆಗೆ ವಿಶೇಷ ಕಾನೂನನ್ನು ತ್ವರಿತವಾಗಿ ಜಾರಿಗೊಳಿಸಬೇಕು ಮತ್ತು ವೈದ್ಯಕೀಯ ಸೌಲಭ್ಯಗಳಲ್ಲಿ ಸುಧಾರಿತ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅಶೋಕ್ ವೈದ್, … Continued