ಕರ್ನಾಟಕದ ಮೂವರು ಸೇರಿ 45 ಸಾಧಕರಿಗೆ ಪದ್ಮ ಪ್ರಶಸ್ತಿ 2026 ಪ್ರಕಟ; ಪಟ್ಟಿ ಇಲ್ಲಿದೆ….

ನವದೆಹಲಿ :  ಗಣರಾಜ್ಯೋತ್ಸವದ ಮುನ್ನ ದಿನವಾದ ಜನವರಿ 25ರಂದು ಕೇಂದ್ರ ಸರ್ಕಾರ 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿ (Padma Awards 2026) ಪ್ರಕಟಿಸಿದೆ. ಕರ್ನಾಟಕದ ಮಂಡ್ಯದ ಅಂಕೇಗೌಡ, ಬೆಂಗಳೂರಿನ ಸಮಾಜ ಸೇವಕಿ ಎಸ್‌.ಜಿ. ಸುಶೀಲಮ್ಮ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ ಡಾ ಸುರೇಶ ಹನಗವಾಡಿ ಹಾಗೂ ಸೇರಿದಂತೆ ದೇಶದ 45 ಜನರಿಗೆ ಪದ್ಮಶ್ರೀ ಪ್ರಶಸ್ತಿ … Continued

ಡಬ್ಲ್ಯುಎಫ್‌ಐ ಅಧ್ಯಕ್ಷರ ಆಯ್ಕೆ ವಿರೋಧಿಸಿ ʼಪದ್ಮಶ್ರೀ ಪುರಸ್ಕಾರʼ ಹಿಂದಿರುಗಿಸಿದ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ : ಪ್ರಧಾನಿ ಮೋದಿಗೆ ಪತ್ರ

ನವದೆಹಲಿ: ಭಾರತದ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ನೂತನ ಮುಖ್ಯಸ್ಥರಾಗಿ ನಿರ್ಗಮಿತ ಮುಖ್ಯಸ್ಥ ಬ್ರಿಜ್ ಭೂಷಣ ಶರಣ ಸಿಂಗ್ ಅವರ ಆಪ್ತ ಸಂಜಯ ಸಿಂಗ್ ಅವರನ್ನು ಆಯ್ಕೆಯಾಗಿದ್ದರ ವಿರುದ್ಧ ಪ್ರತಿಭಟನೆಗಳ ಮಧ್ಯೆ ಟೋಕಿಯೊ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಪ್ರಕಟಿಸಿದ್ದಾರೆ. ಭಾರತದ ಕುಸ್ತಿ ಒಕ್ಕೂಟ (WFI)ದ ಮುಖ್ಯಸ್ಥರಾಗಿ ಸಂಜಯ … Continued