ಪದ್ಮಶ್ರೀ ಪುರಸ್ಕೃತ ಖ್ಯಾತ ಗಮಕ ಕಲಾವಿದ ಕೇಶವಮೂರ್ತಿ ವಿಧಿವಶ

ಶಿವಮೊಗ್ಗ: ಪದ್ಮಶ್ರೀ ಪುರಸ್ಕೃತ ಖ್ಯಾತ ಗಮಕ ಗಾಯನ ಕಲಾವಿದ ಹೊಸಹಳ್ಳಿ ಆರ್. ಕೇಶವಮೂರ್ತಿ (88) ಅವರು ವಿಧಿವಶರಾಗಿದ್ದಾರೆ. ಶಿವಮೊಗ್ಗ ತಾಲೂಕಿನ ಹೊಸಹಳ್ಳಿ ಗ್ರಾಮದ ಆರ್ ಕೇಶವಮೂರ್ತಿ ಅವರು ಮೂರ್ನಾಲ್ಕು ದಿನಗಳ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದರು, ಇಂದು, ಬುಧವಾರ ಅವರು ಅವರು ಸ್ವಃಗೃಹದಲ್ಲಿ ನಿಧನರಾಗಿದ್ದಾರೆ. ಅವರು 82 ವರ್ಷದ ಪತ್ನಿ ರಾಜೇಶ್ವರಿ ಹಾಗೂ ಪುತ್ರಿ ಉಷಾ ಅವರನ್ನು … Continued