ದತ್ತು ಮಗಳ ಮೇಲೆ ಅತ್ಯಾಚಾರದ ಆರೋಪ: ಪದ್ಮಶ್ರೀ ಪುರಸ್ಕೃತಗೆ ನ್ಯಾಯಾಂಗ ಬಂಧನ​​

ಉತ್ತರ ಲಖಿಂಪುರ (ಅಸ್ಸಾಂ): ಅಸ್ಸಾಂನ ಲಖಿಂಪುರ ಜಿಲ್ಲೆಯ ನ್ಯಾಯಾಲಯವು ಶುಕ್ರವಾರ ಖ್ಯಾತ ನವೋದ್ಯಮಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಉದ್ಧಬ್‌ಕುಮಾರ್ ಭಾರಾಲಿ ತಾವು ದತ್ತು ತೆಗೆದುಕೊಂಡಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅವರ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ಗುವಾಹತಿ ಹೈಕೋರ್ಟ್ ರದ್ದುಗೊಳಿಸಿದ ಒಂದು ದಿನದ ನಂತರ, ಉತ್ತರ … Continued