ನಟ ಧರ್ಮೇಂದ್ರ- ಪದ್ಮವಿಭೂಷಣ, ಶತಾವಧಾನಿ ಆರ್‌.ಗಣೇಶ-ಪದ್ಮಭೂಷಣ ; 131 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಕಟ-ಸಂಪೂರ್ಣ ಪಟ್ಟಿ

ನವದೆಹಲಿ: ಕೇಂದ್ರವು ಭಾನುವಾರ 2026 ರ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ 131 ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷುಸಲಾಗಿದೆ. ಈ ಪಟ್ಟಿಯಲ್ಲಿ ಸಾರ್ವಜನಿಕ ಜೀವನ, ಕಲೆ, ಸಿನಿಮಾ, ಸಾಹಿತ್ಯ, ಕ್ರೀಡೆ ಮತ್ತು ಸಾರ್ವಜನಿಕ ವ್ಯವಹಾರಗಳ ಹಲವಾರು ಪ್ರಮುಖ ಹೆಸರುಗಳು ಸೇರಿವೆ, ಈ ವರ್ಷ ಐದು ಪದ್ಮವಿಭೂಷಣ, 13 ಪದ್ಮಭೂಷಣ ಮತ್ತು 113 … Continued

ವೀಡಿಯೊ..| ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಲ್ಲರ ಹೃದಯಗೆದ್ದ ವಿಶೇಷಚೇತನ ಸಮಾಜ ಸೇವಕ ಬೆಂಗಳೂರಿನ ಡಾ.ರಾಜಣ್ಣ ; ವೀಡಿಯೊ ಭಾರೀ ವೈರಲ್‌

ನವದೆಹಲಿ: ಅಂಗವಿಕಲರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ವಿಶೇಷಚೇತನ ಸಮಾಜ ಸೇವಕ ಡಾ.ಕೆ.ಎಸ್.ರಾಜಣ್ಣ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಭಾರೀ ಕರತಾಡನದ ಮಧ್ಯೆ ಅವರು ಪ್ರಶ್ತಸ್ತಿ ಸ್ವೀಕರಿಸಿದ್ದು ವಿಶೇಷವಾಗಿತ್ತು. ಕೆ.ಎಸ್.ರಾಜಣ್ಣ ಅವರು ತಮ್ಮ ಬಾಲ್ಯದಲ್ಲಿ ಪೋಲಿಯೋಗೆ ತುತ್ತಾಗಿ ಕೈಕಾಲುಗಳನ್ನು ಕಳೆದುಕೊಂಡಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು … Continued